ಪೋಷಕ ಶಿಕ್ಷಕರ ಮಹಾಸಭೆ ಮಡಿಕೇರಿ, ಜ. ೭: ಪೊನ್ನಂಪೇಟೆ ಕ್ಲಸ್ಟರ್‌ನ ಬಲ್ಯಮಂಡೂರು ಗ್ರಾ. ಪಂ. ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪೋಷಕರ-ಶಿಕ್ಷಕರ ಸಂಘದ ಮಹಾಸಭೆ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮಲ್ಲಿಗೆ
ವೀರಶೈವ ಸಮಾಜದ ಸಭೆ ಸಾಧಕರಿಗೆ ಸನ್ಮಾನ ಕಣಿವೆ, ಜ. ೭: ಇಲ್ಲಿನ ವೀರಶೈವ ಸಮುದಾಯದ ವತಿಯಿಂದ ನಗರದ ಬಲಮುರಿ ದೇವಾಲಯ ಮಾರ್ಗದಲ್ಲಿ ಡಾ. ಶಿವಕುಮಾರ ಸ್ವಾಮೀಜಿ ವೃತ್ತ ನಿರ್ಮಾಣಕ್ಕಾಗಿ ಶ್ರಮಿಸಿದ ಸಮಾಜದ ದಾನಿಗಳಾದ ಎಂ.ಕೆ.
ಕೊಡಗು ವಿಶ್ವವಿದ್ಯಾಲಯದಲ್ಲಿ ನಡೆದ ಕುವೆಂಪು ಜನ್ಮೋತ್ಸವ ಕೂಡಿಗೆ, ಜ. ೭: ಅಪ್ಪಟ ಅಧ್ಯಾತ್ಮ ಜೀವಿಯಾಗಿದ್ದ ಕುವೆಂಪು ಅವರು ರೂಪಿಸಿದ ‘ವಿಶ್ವಮಾನವ ಸಂದೇಶ‘ ಸಾರ್ವಕಾಲಿಕ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ
ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಹೊಸ ವರ್ಷಾಚರಣೆ ಐಗೂರು: ಯಡವನಾಡಿನ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಹೊಸ ವರ್ಷಾಚರಣೆಯ ಪ್ರಾರಂಭದ ದಿನವನ್ನು ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಮಾದಕ ವಸ್ತುಗಳ ನಿರ್ಮೂಲನ ದಿನವನ್ನಾಗಿ ಆಚರಿಸಿದರು. ಮಾದಕ ವಸ್ತುಗಳ ಬಳಕೆಯಿಂದ
ಕುಶಾಲನಗರ ಕೊಡವ ಸಮಾಜಕ್ಕೆ ರೂ ೨೦ ಲಕ್ಷ ಅನುದಾನ ಶಾಸಕ ಮಂತರ್ ಗೌಡ ಭರವಸೆ ಪುತ್ತರಿ ಒತ್ತೊರ್ಮೆ ಕೂಟ ಕುಶಾಲನಗರ, ಜ. ೭: ಕುಶಾಲನಗರ ಕೊಡವ ಸಮಾಜದಲ್ಲಿ ಪುತ್ತರಿ ಒತ್ತೊರ್ಮೆ ಕೂಟ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಮಾತನಾಡಿ,