ಕೊಡ್ಲಿಪೇಟೆ ಸರ್ಕಾರಿ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆ ಮಾಡಲು ಕ್ರಮ ಕೊಡ್ಲಿಪೇಟೆ, ಫೆ. ೮: ೧೫೫ನೇ ವರ್ಷದ ಸಂಭ್ರಮದಲ್ಲಿರುವ ಕೊಡ್ಲಿಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಮೇಲ್ದರ್ಜೆಗೇರಿಸಿ ಈ ಭಾಗದ ಮಕ್ಕಳ ಭವಿಷ್ಯಕ್ಕೆ ಭದ್ರ
ವಿವಿಧ ಭಾಷಿಕರು ನೆಲೆಯಾಗಿರುವ ಐಗೂರಿನಲ್ಲಿಂದು ಕನ್ನಡ ಜಾತ್ರೆ ಸೋಮವಾರಪೇಟೆ, ಫೆ. ೮: ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ಇಬ್ಬದಿಗಳಲ್ಲಿ ನೆಲೆಯಾಗಿರುವ ಪ್ರದೇಶ ಐಗೂರು. ಜೊತೆಗೆ ಚೋರನ ಹೊಳೆಯೂ ಸಹ ಗ್ರಾಮವನ್ನು ಭೌಗೋಳಿಕವಾಗಿ ಇಬ್ಬಾಗ ಮಾಡಿದೆ. ವಿವಿಧ ಧರ್ಮ,
ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ ೨೦೨೨ರ ಯಥಾವತ್ ಜಾರಿ ಅಗತ್ಯ ಸೋಮವಾರಪೇಟೆ, ಫೆ. ೮: ಕನ್ನಡ ಭಾಷೆ, ಸಾಹಿತ್ಯ, ಕನ್ನಡಿಗರ ಉದ್ಯೋಗ, ಶಿಕ್ಷಣ ಸೇರಿದಂತೆ ಕನ್ನಡಿಗರ ಪಾಲಿಗೆ ಆದ್ಯತೆಯಾಗಿರುವ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-೨೦೨೨ನ್ನು ಯಥಾವತ್ ಜಾರಿಗೆ
ಪಂಚಾಯತ್ ರಾಜ್ ಲೋಕೋಪಯೋಗಿ ಇಲಾಖೆಗಳ ಉಪವಿಭಾಗ ತೆರೆಯಲು ಒತ್ತಾಯ ಕುಶಾಲನಗರ, ಫೆ. ೮: ಕುಶಾಲನಗರ ತಾಲೂಕಿನಲ್ಲಿ ಪಂಚಾಯತ್ ರಾಜ್, ಲೋಕೋಪಯೋಗಿ ಇಲಾಖೆಗಳ ಉಪವಿಭಾಗ ತೆರೆಯಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕುಶಾಲನಗರ ತಾಲೂಕು ಗುತ್ತಿಗೆದಾರರ ಸಂಘದ
ರಾಷ್ಟಿçÃಯ ರ್ಯಾಲಿ ಚಾಂಪಿಯನ್ಶಿಪ್ನಲ್ಲಿ ಸಾಧನೆ ಮಡಿಕೇರಿ, ಫೆ. ೮: ಹಾಕಿ, ಕ್ರಿಕೆಟ್, ಟೆನ್ನಿಸ್ ಹೀಗೆ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಕೊಡಗಿನವರ ಸಾಧನೆ ಅಪಾರ. ಇದೀಗ ಈ ಪಟ್ಟಿಯಲ್ಲಿ ಮೋಟಾರ್ ಸ್ಪೋರ್ಟ್ಸ್ ಭಾರತೀಯ ರಾಷ್ಟಿçÃಯ