ಷಟಲ್ ಬ್ಯಾಡ್ಮಿಂಟನ್ ಟೂರ್ನಿ ಕಣಿವೆ, ಜ. ೪: ಕುಶಾಲನಗರ ರಥಬೀದಿಯಲ್ಲಿರುವ ಶ್ರೀ ಕನ್ನಿಕಾಪರಮೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾರ್ವಜನಿಕರಿಗಾಗಿ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆಯೇ ಸಪ್ತಾಹದ ಅಂಗವಾಗಿ ಭಾನುವಾರ ನಗರದ
ಕ್ರೀಡಾಚಟುವಟಿಕೆಯಿಂದ ಸರ್ವತೋಮುಖ ಅಭಿವೃದ್ಧಿ ಎಎಸ್ ಪೊನ್ನಣ್ಣ ನಾಪೋಕ್ಲು, ಜ. ೪: ಶಾಲಾ ಮಕ್ಕಳು ತಮ್ಮ ವಿದ್ಯಾಭ್ಯಾಸದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಅವರ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ
ಜಿಲ್ಲೆಯ ಸಾಧಕರಿಗೆ ಗಡಿನಾಡ ಪ್ರಶಸ್ತಿ ಪ್ರಕಟ ಮಡಿಕೇರಿ, ಜ. ೪: ಜನವರಿ ೧೮ ರಂದು ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಭವನ ಸಂಘಟನೆ ರಜತ ಮಹೋತ್ಸವ ಆಚರಿಸುತ್ತಿದ್ದು, ಈ ಸಂದರ್ಭ ಹಲವು ರಾಜ್ಯಗಳ ಕನ್ನಡ ಹರಿಕಾರರು,
ಮಾನವ ಕಳ್ಳ ಸಾಗಾಣಿಕೆ ತಡೆ ಮಕ್ಕಳ ಹಕ್ಕುಗಳ ರಕ್ಷಣೆಗೆ ಎಸ್ಪಿ ಸೂಚನೆ ಮಡಿಕೇರಿ, ಜ.೪ : ಮಾನವ ಕಳ್ಳ ಸಾಗಾಣಿಕೆ ತಡೆ, ಮಕ್ಕಳ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಸೂಚನೆ ನೀಡಿದ್ದಾರೆ. ಮಕ್ಕಳ ವಿಶೇಷ
ಅರಣ್ಯ ಇಲಾಖೆ ಕಾರ್ಯಾಚರಣೆ ಇಲಿ ಜಿಂಕೆ ರಕ್ಷಣೆ ಚೆಟ್ಟಳ್ಳಿ, ಜ. ೪: ಚಿಕ್ಲಿಹೊಳೆ ಜಲಾಶಯದ ಮುಖ್ಯ ಕಾಲುವೆಯಲ್ಲಿ ಅಳಿವಿನ ಅಂಚಿನಲ್ಲಿರುವ ಅಪರೂಪದ ಇಲಿ ಜಿಂಕೆ (ಮೌಸ್ ಡೀರ್) ಸಿಲುಕಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ