ಪೊನ್ನಂಪೇಟೆ ಇಗ್ಗುತ್ತಪ್ಪ ಸಹಕಾರಿ ಸಂಘಕ್ಕೆ ರೂ ೩೭೬೭ ಲಕ್ಷ ಲಾಭ ಶ್ರೀಮಂಗಲ, ಸೆ. ೬: ಪೊನ್ನಂಪೇಟೆಯ ಇಗ್ಗುತಪ್ಪ ಕೊಡವ ಸೌಹಾರ್ದ ಸಹಕಾರ ಸಂಘವು ೨೦೨೫- ೨೬ರ ಸಾಲಿನ ಆರ್ಥಿಕ ವರ್ಷದಲ್ಲಿ ೨೦೫೪ ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ರೂ.೧೨೬.೭೦
ಮಾದಾಪುರದಲ್ಲಿ ಸಿಎನ್ಸಿ ಮಾನವ ಸರಪಳಿ ಮಾದಾಪುರ: ಸೆ. ೬: ಡಾರ್ಜಿಲಿಂಗ್ ಗೂರ್ಖಾಲ್ಯಾಂಡ್, ವಿಶಾಖಪಟ್ಟಣಂ ಹಾಗೂ ಗೋದಾವರಿ ಗುಡ್ಡಗಾಡು ಪ್ರಾಂತ್ಯಗಳ ಮಾದರಿಯಲ್ಲಿ ಸಂವಿಧಾನದ ೫ನೇ ಪರಿಚ್ಛೇದದ ಅಡಿಯಲ್ಲಿ ಕೊಡವಲ್ಯಾಂಡ್‌ಗೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡುವುದೊಂದೇ ಆದಿಮಸಂಜಾತ
ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಡಿಕೇರಿ, ಸೆ. ೬ : ೨೦೨೬-೨೭ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಭಾಜನರಾದ ಕೆ.ಬಾಡಗ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸರಸ್ವತಿ ಬಿ.ಕೆ, ಅಯ್ಯಂಗೇರಿ
ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ ಮಡಿಕೇರಿ, ಸೆ. ೬: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೯ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಮಡಿಕೇರಿ ತಾಲೂಕು ಕಚೇರಿ
ರಸ್ತೆಯಲ್ಲಿ ಕಾಡಾನೆಗಳ ಸಂಚಾರ ಸಿದ್ದಾಪುರ, ಸೆ. ೬: ಸಿದ್ದಾಪುರ ಪಟ್ಟಣದೊಳಗೆ ಭಾನುವಾರ ಬೆಳಗ್ಗಿನ ಜಾವ ಆರು ಕಾಡಾನೆಗಳು ರಸ್ತೆಯಲ್ಲಿ ಸಂಚರಿಸಿದ್ದು ಪಟ್ಟಣದ ನಿವಾಸಿಗಳು ಭಯಭೀತರಾದರು. ಸಿದ್ದಾಪುರದ ಮೈಸೂರು ರಸ್ತೆಯ ಸಮೀಪದ ಒಂದು