ಉಚಿತ ಆರೋಗ್ಯ ತಪಾಸಣಾ ಶಿಬಿರ ವೀರಾಜಪೇಟೆ, ಡಿ. ೫: ಆರೋಗ್ಯದ ಅಭ್ಯಾಸಗಳು ನಮ್ಮ ಬದುಕಿನ ಭಾಗವಾಗಬೇಕು ಎಂದು ಚನ್ನಪಟ್ಣಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಹಾಗೂ ಮೂಳೆ ಚಿಕಿತ್ಸಾ ತಜ್ಞ ಡಾ. ಗೋಪಿನಾಥ್
ಮಾಲಂಬಿಯಲ್ಲಿ ಕಾಂಗ್ರೆಸ್ ಸಭೆ ಆಲೂರು-ಸಿದ್ದಾಪುರ, ಡಿ. ೫: ಆಲೂರು-ಸಿದ್ದಾಪುರ ಕಾಂಗ್ರೆಸ್ ವಲಯ ಅಧ್ಯಕ್ಷರ ಹಾಗೂ ಸದಸ್ಯರ ಸಭೆ ಮಾಲಂಬಿಯಲ್ಲಿ ಆಲೂರು - ಸಿದ್ದಾಪುರ ವಲಯ ಅಧ್ಯಕ್ಷ ಎಂ.ವಿ. ಅಶೋಕ್ ಅವರ ಅಧ್ಯಕ್ಷತೆಯಲ್ಲಿ
ಒತ್ತುವರಿ ದಾರಿ ಸರಿಪಡಿಸಲು ಸಾರ್ವಜನಿಕರ ಒತ್ತಾಯ ಕೂಡಿಗೆ, ಡಿ. ೫: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೫-೨೬ನೇ ಸಾಲಿನ ಗ್ರಾಮಸಭೆ ಅಧ್ಯಕ್ಷ ಭಾಸ್ಕರ ನಾಯಕ್ ಅಧ್ಯಕ್ಷತೆಯಲ್ಲಿ ಮಾರುಕಟ್ಟೆ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಗ್ರಾಮ ಪಂಚಾಯಿತಿ
ವೆಟ್ರನ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಾಧನೆ ನಾಪೋಕ್ಲು, ಡಿ. ೫: ಕೊಡಗಿನ ಕ್ರೀಡಾಪಟುಗಳು ರಾಜ್ಯಮಟ್ಟದ ೪೫ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಟ್ರನ್ಸ್ ಅಥ್ಲೆಟಿಕ್‌ನಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ರಾಜ್ಯಮಟ್ಟದ ೪೫ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಟ್ರನ್ಸ್ ಅಥ್ಲೆಟಿಕ್
ವೀರಾಜಪೇಟೆಯಲ್ಲಿ ವಕೀಲರ ದಿನಾಚರಣೆ ಮಡಿಕೇರಿ, ಡಿ. ೫: ವೀರಾಜಪೇಟೆ ಬಾರ್ ಅಸೋಸಿಯೇಷನ್ ವತಿಯಿಂದ ವಕೀಲರ ದಿನಾಚರಣೆಯನ್ನು ಆಚರಿಸಲಾಯಿತು. ಪೆರಂಬಾಡಿಯ ಖಾಸಗಿ ರೆಸಾರ್ಟ್ ಸಭಾಂಗಣದಲ್ಲಿ ಆಯೋಜನೆಗೊಂಡ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಸಕರಾದ ಎ.ಎಸ್. ಪೊನ್ನಣ್ಣ