ಕಾಡುಕೋಣಕ್ಕೆ ಗುಂಡೇಟು ಪ್ರಕರಣ ಆರೋಪಿಯ ಜಾಡು ಅರಸಿ ಹೊರಟ ತಂಡ ಗೋಣಿಕೊಪ್ಪಲು, ಡಿ. ೩೧: ರಾಜ್ಯ ಹೆದ್ದಾರಿಯಲ್ಲಿ ನಡೆದಿದ್ದ ಕಾಡುಕೋಣಕ್ಕೆ ಗುಂಡೇಟು ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳ ತಂಡ ಶೋಧ ಕಾರ್ಯ ಚುರುಕುಗೊಳಿಸಿದೆ. ಗಡಿ ಭಾಗವಾದ ತಿತಿಮತಿ
ತಾಲೂಕು ಪಂಚಾಯಿತಿ ಹುದ್ದೆಗಳ ಮಂಜೂರು ಮಡಿಕೇರಿ, ಡಿ. ೩೧: ಹೊಸದಾಗಿ ರಚನೆಯಾಗಿರುವ ಪೊನ್ನಂಪೇಟೆ ಮತ್ತು ಕುಶಾಲನಗರ ತಾಲೂಕುಗಳಿಗೆ ಸಂಬAಧಿಸಿದAತೆ ತಾಲೂಕು ಪಂಚಾಯಿತಿ ಕಚೇರಿಗಳಿಗೆ ಹುದ್ದೆಗಳನ್ನು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾರ್ಯನಿರ್ವಾಹಕ ಅಧಿಕಾರಿ
ವಾರಸುದಾರರ ಪತ್ತೆಗೆ ಮನವಿಮಡಿಕೇರಿ, ಡಿ. ೩೧: ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಪಣಿ ಎರವರ ರಮೇಶ್ ಎಂಬವರು ತಾ. ೩೧ ರಂದು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಈತನ ವಾರಸುದಾರರು ಯಾರೂ
ಮೊಗೇರ ಸಮುದಾಯದವರಿಗೆ ವಸತಿ ಕಲ್ಪಿಸಲು ಒತ್ತಾಯ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ಮಡಿಕೇರಿ, ಡಿ. ೩೦: ಜಿಲ್ಲೆಯಲ್ಲಿರುವ ಮೊಗೇರ ಸಮುದಾಯ ಸರಕಾರದ ಸೌಲಭ್ಯದಿಂದ ವಂಚಿತವಾಗಿರುವ ಜೊತೆಗೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ. ಬಹುವರ್ಷದ ಬೇಡಿಕೆಯಾಗಿರುವ ನಿವೇಶನ ಕಲ್ಪಿಸುವಲ್ಲಿ ಜನಪ್ರತಿನಿಧಿಗಳು,
ತಾಯಿಯನ್ನು ಕಳೆದುಕೊಂಡ ಪ್ರಧಾನಿ ಮೋದಿ ಗುಜರಾತ್, ಡಿ. ೩೦ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿಯವರು ಶುಕ್ರವಾರ ತಮ್ಮ ೯೯ನೇ ವಯಸ್ಸಿನಲ್ಲಿ ಗುಜರಾತಿನ ಗಾಂಧಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ