ಗೋ ಸದನ ಜಾಗ ಪರಿಶೀಲಿಸಿ ವರದಿಗೆ ಸೂಚನೆಕೂಡಿಗೆ, ಡಿ. ೩೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಸಮೀಪ ಕಾಳಿದೇವನ ಹೊಸೂರು ಗ್ರಾಮದಲ್ಲಿ ಸರ್ವೆ ನಂಬರ್ ೨/೧ಎ ರಲ್ಲಿ ಬ್ರಿಟಿಷರ ಕಾಲದಿಂದಲೂ ಗೋ ಸದನವಾಗಿ
‘ಕುವೆಂಪು ಬರೆದಂತೆ ಬದುಕಿದ ಮಹಾಚೇತನ’ಕಣಿವೆ, ಡಿ. ೩೦: ಸಂಕುಚಿತ ಮನೋಭಾವ ಬಿಟ್ಟು ವಿಶಾಲ ಮನೋಭಾವಧೆಡೆ ಜನರನ್ನು ಜಾಗೃತಿಗೊಳಿಸಲು ರಚಿಸಿದ ಕುವೆಂಪು ರಚಿತ ಕೃತಿಗಳು ಕನ್ನಡ ಸಾಹಿತ್ಯ ಲೋಕಕ್ಕೆ ದೊರೆತ ಮಾಣಿಕ್ಯಗಳು ಎಂದು
ಕಣ್ಣಂಗಾಲ ಗ್ರಾಮಸಭೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆವೀರಾಜಪೇಟೆ, ಡಿ. ೩೦: ವೀರಾಜಪೇಟೆ ತಾಲೂಕು ಕಣ್ಣಂಗಾಲ ಗ್ರಾಮ ಪಂಚಾಯಿತಿಯ ಗ್ರಾಮಸಭೆ ಒಂಟಿಯAಗಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಣ್ಣಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ
ಗಿಡಗಂಟಿಗಳಿAದ ಆವೃತ್ತವಾಗಿರುವ ಮಾದಾಪುರ ಗರ್ವಾಲೆ ಸಂಪರ್ಕ ರಸ್ತೆ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶಸೋಮವಾರಪೇಟೆ, ಡಿ. ೩೦: ತಾಲೂಕಿನ ಮಾದಾಪುರದಿಂದ ಗರ್ವಾಲೆ ಗ್ರಾಮ ಸಂಪರ್ಕಿಸುವ ಮುಖ್ಯರಸ್ತೆಯ ಎರಡೂ ಬದಿಯಲ್ಲಿ ಗಿಡಗಂಟಿಗಳು ಬೆಳೆದು ರಸ್ತೆಯನ್ನು ಆವರಿಸಿಕೊಂಡಿದ್ದು, ವಾಹನ ಸಂಚಾರ ದುಸ್ತರವಾಗಿದೆ ಎಂದು ಗ್ರಾಮಸ್ಥರು
ಕೊಡಗು ಪ್ರವಾಸೋದ್ಯಮ ಚೇತರಿಕೆಮಡಿಕೇರಿ, ಡಿ. ೩೦: ಪ್ರವಾಸಿಗರ ಸ್ವರ್ಗ ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕಳೆಗಟ್ಟಿದೆ. ವರ್ಷಾಂತ್ಯದಲ್ಲಿ ದೇಶದ ವಿವಿಧ ಭಾಗಗಳಿಂದ ಕೊಡಗು ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಕ್ರಿಸ್‌ಮಸ್, ಹೊಸ