ದಕ್ಷಿಣ ಕೊಡಗಿನಲ್ಲಿ ನಿರಂತರ ವಿದ್ಯುತ್ ಅವ್ಯವಸ್ಥೆ ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆಗೋಣಿಕೊಪ್ಪಲು, ಮೇ ೧೮: ಇತ್ತೀಚಿನ ದಿನದಲ್ಲಿ ವಿಶೇಷವಾಗಿ ದಕ್ಷಿಣ ಕೊಡಗಿನಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಎದುರಾಗುತ್ತಿದ್ದು ಇದರಿಂದ ನಾಗರಿಕರು ಹೈರಾಣಾಗಿದ್ದಾರೆ. ಈ ಬಗ್ಗೆ ಹಲವು ಬಾರಿ ಮನವಿವಿದ್ಯುತ್ ಸ್ಪರ್ಶ ಹಸು ದುರ್ಮರಣಸಿದ್ದಾಪುರ, ಮೇ ೧೮: ಹಾಡು ಹಗಲೇ ಮೇಯುತ್ತಿದ್ದ ಗಬ್ಬದ ಹಸು ವಿದ್ಯುತ್ ಸ್ಪರ್ಶಗೊಂಡು ಮೃತಪಟ್ಟಿರುವ ಘಟನೆ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಸಿದ್ದಾಪುರದ ಕರಡಿಗೋಡುಚೈತನ್ಯಗೆ ಪುನಿತ್ ರತ್ನ ಪ್ರಶಸ್ತಿಮಡಿಕೇರಿ, ಮೇ ೧೮: ಪಾರಿಜಾತ ಸಾಂಸ್ಕೃತಿಕ ಹಾಗೂ ಸಾಮಾಜಿಕ ಟ್ರಸ್ಟ್ ಅಖಿಲ ಕರ್ನಾಟಕ ಬ್ರಾಹ್ಮಣ ಯುವಕ ಸಂಘದ ಆಶ್ರಯದಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಮೈಸೂರಿನ ನಾದಬ್ರಹ್ಮ ಸಂಗೀತಕಾರುಗಳ ನಡುವೆ ಡಿಕ್ಕಿಕುಶಾಲನಗರ, ಮೇ ೧೮: ಕೂಡಿಗೆ ಮುಖ್ಯ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಆದ ಹಿನ್ನೆಲೆಯಲ್ಲಿ ಮಾರುತಿ ಕಾರೊಂದು ಜಖಂಗೊAಡಿದ್ದು, ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಭಾರೀನ್ಯಾಯಾಧೀಶರಿಗೆ ಬೀಳ್ಕೊಡುಗೆ ಮಡಿಕೇರಿ, ಮೇ ೧೮: ಮಡಿಕೇರಿ ವಕೀಲರ ಸಂಘದ ವತಿಯಿಂದ ಐವರು ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚಂದ್ರಶೇಖರ, ಹಿರಿಯ
ದಕ್ಷಿಣ ಕೊಡಗಿನಲ್ಲಿ ನಿರಂತರ ವಿದ್ಯುತ್ ಅವ್ಯವಸ್ಥೆ ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆಗೋಣಿಕೊಪ್ಪಲು, ಮೇ ೧೮: ಇತ್ತೀಚಿನ ದಿನದಲ್ಲಿ ವಿಶೇಷವಾಗಿ ದಕ್ಷಿಣ ಕೊಡಗಿನಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಎದುರಾಗುತ್ತಿದ್ದು ಇದರಿಂದ ನಾಗರಿಕರು ಹೈರಾಣಾಗಿದ್ದಾರೆ. ಈ ಬಗ್ಗೆ ಹಲವು ಬಾರಿ ಮನವಿ
ವಿದ್ಯುತ್ ಸ್ಪರ್ಶ ಹಸು ದುರ್ಮರಣಸಿದ್ದಾಪುರ, ಮೇ ೧೮: ಹಾಡು ಹಗಲೇ ಮೇಯುತ್ತಿದ್ದ ಗಬ್ಬದ ಹಸು ವಿದ್ಯುತ್ ಸ್ಪರ್ಶಗೊಂಡು ಮೃತಪಟ್ಟಿರುವ ಘಟನೆ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಸಿದ್ದಾಪುರದ ಕರಡಿಗೋಡು
ಚೈತನ್ಯಗೆ ಪುನಿತ್ ರತ್ನ ಪ್ರಶಸ್ತಿಮಡಿಕೇರಿ, ಮೇ ೧೮: ಪಾರಿಜಾತ ಸಾಂಸ್ಕೃತಿಕ ಹಾಗೂ ಸಾಮಾಜಿಕ ಟ್ರಸ್ಟ್ ಅಖಿಲ ಕರ್ನಾಟಕ ಬ್ರಾಹ್ಮಣ ಯುವಕ ಸಂಘದ ಆಶ್ರಯದಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಮೈಸೂರಿನ ನಾದಬ್ರಹ್ಮ ಸಂಗೀತ
ಕಾರುಗಳ ನಡುವೆ ಡಿಕ್ಕಿಕುಶಾಲನಗರ, ಮೇ ೧೮: ಕೂಡಿಗೆ ಮುಖ್ಯ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಆದ ಹಿನ್ನೆಲೆಯಲ್ಲಿ ಮಾರುತಿ ಕಾರೊಂದು ಜಖಂಗೊAಡಿದ್ದು, ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಭಾರೀ
ನ್ಯಾಯಾಧೀಶರಿಗೆ ಬೀಳ್ಕೊಡುಗೆ ಮಡಿಕೇರಿ, ಮೇ ೧೮: ಮಡಿಕೇರಿ ವಕೀಲರ ಸಂಘದ ವತಿಯಿಂದ ಐವರು ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚಂದ್ರಶೇಖರ, ಹಿರಿಯ