ಕಾಡಾನೆಗಳ ಹಾವಳಿಯಿಂದ ನಷ್ಟನಾಪೋಕ್ಲು, ಜು. ೧೭: ಒಂದೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಕೃಷಿಕರು ಹೈರಾಣಾಗಿದ್ದರೆ ಮತ್ತೊಂದೆಡೆ ಕಾಡುಪ್ರಾಣಿಗಳ ಉಪಟಳದಿಂದ ತತ್ತರಿಸುವಂತಾಗಿದೆ. ದೊಡ್ಡಪುಲಿಕೋಟು ಮತ್ತು ಅಯ್ಯಂಗೇರಿ ಗ್ರಾಮಸ್ಥರು ಕಾಡಾನೆಗಳ ಹಾವಳಿಯಿಂದ ಚಿಂತಾಕ್ರಾAತರಾಗಿದ್ದಾರೆ. ದೊಡ್ಡಪುಲಿಕೋಟುತಡೆಗೋಡೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿಕೂಡಿಗೆ, ಜು. ೧೭: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ಸರ್ಕಲ್ ಸಮೀಪದ ಮತ್ತು ಹಾರಂಗಿ ನದಿ ದಂಡೆಯ ಸಮೀಪದ ಎರಡು ಬಡಾವಣೆಯ ೫೦ಕ್ಕೂ ಹೆಚ್ಚು ಕುಟುಂಬಗಳಿಗೆಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆsಮುಳ್ಳೂರು, ಜು. ೧೭: ಸಮೀಪದ ಬ್ಯಾಡಗೊಟ್ಟ ಗ್ರಾ.ಪಂ.ನ ೨೦೨೨-೨೩ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಗ್ರಾ.ಪಂ. ಆವರಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಲೀನಾ ಪರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಿ ಕೆಜಿ ಬೋಪಯ್ಯಮಡಿಕೇರಿ, ಜು. ೧೭: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು. ಇದರಿಂದ ದೇಶಕ್ಕೆ ಮತ್ತು ಸಮಾಜಕ್ಕೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದುಅಪಘಾತ ಪ್ರಕರಣ ಪರಿಹಾರ ವಿತರಣೆಗೋಣಿಕೊಪ್ಪಲು, ಜು. ೧೭: ಕಳೆದ ಕೆಲವು ತಿಂಗಳ ಹಿಂದೆ ಹುಣಸೂರು ಬಳಿ ಭೀಕರ ಅಪಘಾತಕ್ಕೀಡಾಗಿ ಪ್ರಾಣ ಕಳೆದುಕೊಂಡಿದ್ದ ಮೂವರು ಕುಟುಂಬದ ಸದಸ್ಯರಿಗೆ ತಲಾ ರೂ. ೫ ಲಕ್ಷದಂತೆ
ಕಾಡಾನೆಗಳ ಹಾವಳಿಯಿಂದ ನಷ್ಟನಾಪೋಕ್ಲು, ಜು. ೧೭: ಒಂದೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಕೃಷಿಕರು ಹೈರಾಣಾಗಿದ್ದರೆ ಮತ್ತೊಂದೆಡೆ ಕಾಡುಪ್ರಾಣಿಗಳ ಉಪಟಳದಿಂದ ತತ್ತರಿಸುವಂತಾಗಿದೆ. ದೊಡ್ಡಪುಲಿಕೋಟು ಮತ್ತು ಅಯ್ಯಂಗೇರಿ ಗ್ರಾಮಸ್ಥರು ಕಾಡಾನೆಗಳ ಹಾವಳಿಯಿಂದ ಚಿಂತಾಕ್ರಾAತರಾಗಿದ್ದಾರೆ. ದೊಡ್ಡಪುಲಿಕೋಟು
ತಡೆಗೋಡೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿಕೂಡಿಗೆ, ಜು. ೧೭: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ಸರ್ಕಲ್ ಸಮೀಪದ ಮತ್ತು ಹಾರಂಗಿ ನದಿ ದಂಡೆಯ ಸಮೀಪದ ಎರಡು ಬಡಾವಣೆಯ ೫೦ಕ್ಕೂ ಹೆಚ್ಚು ಕುಟುಂಬಗಳಿಗೆ
ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆsಮುಳ್ಳೂರು, ಜು. ೧೭: ಸಮೀಪದ ಬ್ಯಾಡಗೊಟ್ಟ ಗ್ರಾ.ಪಂ.ನ ೨೦೨೨-೨೩ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಗ್ರಾ.ಪಂ. ಆವರಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಲೀನಾ ಪರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ
ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಿ ಕೆಜಿ ಬೋಪಯ್ಯಮಡಿಕೇರಿ, ಜು. ೧೭: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು. ಇದರಿಂದ ದೇಶಕ್ಕೆ ಮತ್ತು ಸಮಾಜಕ್ಕೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದು
ಅಪಘಾತ ಪ್ರಕರಣ ಪರಿಹಾರ ವಿತರಣೆಗೋಣಿಕೊಪ್ಪಲು, ಜು. ೧೭: ಕಳೆದ ಕೆಲವು ತಿಂಗಳ ಹಿಂದೆ ಹುಣಸೂರು ಬಳಿ ಭೀಕರ ಅಪಘಾತಕ್ಕೀಡಾಗಿ ಪ್ರಾಣ ಕಳೆದುಕೊಂಡಿದ್ದ ಮೂವರು ಕುಟುಂಬದ ಸದಸ್ಯರಿಗೆ ತಲಾ ರೂ. ೫ ಲಕ್ಷದಂತೆ