ಕಾಡಾನೆಗಳ ಸೆರೆ ಹಿಡಿಯಲು ಸಾಕಾನೆಗಳ ಆಗಮನ ಸಿದ್ದಾಪುರ, ಡಿ. ೨೬: ಸಿದ್ದಾಪುರ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಸಲಗಗಳನ್ನು ಸೆರೆ ಹಿಡಿಯಲು ಸಾಕಾನೆಗಳು ಕಾರ್ಯಾಚಣೆಯಲ್ಲಿ ತೊಡಗಿಸಿ ಕೊಳ್ಳಲು ತಯಾರಾಗಿದೆ. ಕಾಡಾನೆಗಳನ್ನು ಸೆರೆ ಹಿಡಿಯುವಲ್ಲಿ ಅನುಭವವನ್ನು ಹೊಂದಿರುವ
ಕೃಷಿ ಪಂಪ್ಸೆಟ್ಗೆ ಉಚಿತ ವಿದ್ಯುತ್ ನೀಡದಿದ್ದರೆ ಬೃಹತ್ ಪ್ರತಿಭಟನೆಸೋಮವಾರಪೇಟೆ, ಡಿ. ೨೬: ಕಾಫಿ ಬೆಳೆಯುವ ರೈತರ ೧೦ ಎಚ್‌ಪಿವರೆಗಿನ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಹಾಗು ಉಚಿತ ವಿದ್ಯುತ್ ನೀಡಬೇಕು. ತಪ್ಪಿದ್ದಲ್ಲಿ ಸರ್ಕಾರದ
ತಾ೨೯ರಂದು ಕುಂದುಮುಡಿ ಮಾರಿಯಮ್ಮ ವಿಗ್ರಹ ಪ್ರತಿಷ್ಠಾಪನೆಮಡಿಕೇರಿ, ಡಿ. ೨೬: ಕೆ.ನಿಡುಗಣೆ ಗ್ರಾಮ, ಕೂಟುಹೊಳೆ ಬಳಿಯ ಕುಂದುಮುಡಿ ಮಾರಿಯಮ್ಮ ದೇವಸ್ಥಾನದಲ್ಲಿ ಮಾರಿಯಮ್ಮ ದೇವರ ನೂತನ ವಿಗ್ರಹ ಪ್ರತಿಷ್ಠಾಪನಾ ಅಷ್ಠಬಂಧ ಬ್ರಹ್ಮಕಲಶೋತ್ಸವ ತಾ. ೨೯ರಂದು ಬೆಳಿಗ್ಗೆ
ತಾ೩೧ರಂದು ಮೂರ್ನಾಡು ವಿದ್ಯಾಸಂಸ್ಥೆ ವಾರ್ಷಿಕೋತ್ಸವಮಡಿಕೇರಿ, ಡಿ. ೨೬: ಮೂರ್ನಾಡು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ತಾ. ೩೧ರಂದು ಬೆಳಿಗ್ಗೆ ೧೦ ಗಂಟೆಗೆ ಬಾಚೆಟ್ಟಿರ ಕಮಲು ಮುದ್ದಯ್ಯ ಬಯಲು ರಂಗಮAದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ
ಜನವಾದಿ ಮಹಿಳಾ ಸಂಘಟನೆ ಉದ್ಘಾಟನೆಸಿದ್ದಾಪುರ, ಡಿ. ೨೬: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಘಟಕವನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಉದ್ಘಾಟಿಸಿದರು.