ಕಂದಾಯ ನಿಗದಿಗೆ ಸರ್ವೆ ಪ್ರಕ್ರಿಯೆ ಮಡಿಕೇರಿ, ಏ. ೪: ಕಂದಾಯ ನಿಗದಿಯಾಗದೆ ಇರುವ ಎಲ್ಲಾ ಬಾಣೆ ಜಮೀನುಗಳಿಗೆ ಕಂದಾಯ ನಿಗದಿ ಪಡಿಸುವ ಕುರಿತಾಗಿ ಹೊಸ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಸದ್ಯಕ್ಕೆ ಪ್ರಾಯೋಗಿಕವಾಗಿ ಈ
ದೊರೆಯದ ಚಿಕಿತ್ಸೆ ಜೀವನ್ಮರಣ ಸ್ಥಿತಿಯಲ್ಲಿ ಹಸುಸಿದ್ದಾಪುರ, ಏ. ೪: ರಸ್ತೆ ಬದಿಯಲ್ಲಿ ಮೇಯುತ್ತಿದ್ದ ಹಸುವೊಂದು ಪ್ಲಾಸ್ಟಿಕ್ ತಿಂದ ಪರಿಣಾಮ ಸಮರ್ಪಕವಾದ ಚಿಕಿತ್ಸೆ ಸಿಗದೇ ಜೀವನ್ಮರಣ ಸ್ಥಿತಿಯಲ್ಲಿ ದಿನದೂಡುತ್ತಿದೆ. ನೆಲ್ಯಹುದಿಕೇರಿ ಗ್ರಾ.ಪಂ ಸದಸ್ಯ ಹಾಗೂ ಕುಂಬಾರಗುAಡಿಯ
ಮಹಾವೀರ ಜಯಂತಿ ಆಚರಣೆಮಡಿಕೇರಿ, ಏ. ೪: ಜಿಲ್ಲಾಡಳಿತ ವತಿಯಿಂದ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ‘ಭಗವಾನ್ ಮಹಾವೀರ ಜಯಂತಿ’ಯನ್ನು ಸರಳವಾಗಿ ಆಚರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು
ಮಡಿಕೇರಿಯ ತುಫೈಲ್ ಪಿಎಫ್ಐ ‘ಹಿಟ್ ಸ್ಕಾ÷್ವಡ್’ನ ಮುಖ್ಯಸ್ಥ ಕೋವರ್ ಕೊಲ್ಲಿ ಇಂದ್ರೇಶ್ ಬೆAಗಳೂರು, ಏ. ೩: ದಕ್ಷಿಣ ಕನ್ನಡ ಜಿಲ್ಲೆೆಯ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಡಿಕೇರಿಯ ತುಫೈಲ್
ಏರ್ವೈಸ್ ಮಾರ್ಷಲ್ ಆಗಿ ಐಚೆಟ್ಟಿರ ಅಯ್ಯಪ್ಪಮಡಿಕೇರಿ, ಏ. ೩: ಭಾರತೀಯ ವಾಯುಪಡೆಯಲ್ಲಿ ಏರ್‌ಕಮಡೋರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊಡಗಿನವರಾದ ಐಚೆಟ್ಟಿರ ಅಯ್ಯಪ್ಪ (ಪ್ರದೀಪ್) ಅವರು ಏರ್‌ವೈಸ್ ಮಾರ್ಷಲ್ ಹುದ್ದೆಗೆ ಪದೋನ್ನತಿ ಹೊಂದಿದ್ದಾರೆ. ಇದೀಗ