ಮೂರ್ನಾಡಿನಲ್ಲಿ ಭಾಷಣ ಸ್ಪರ್ಧೆಮಡಿಕೇರಿ, ನ. ೬: ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಂಬೈನ ಫೋರಂ ಆಫ್ ಫ್ರೀ ಎಂಟರ್‌ಪ್ರೆöÊಸ್ ಆ್ಯಂಡ್ ಎಂಆರ್‌ಪೈ ಫೌಂಡೇಷನ್ ರವರ ವತಿಯಿಂದ ೫೬ನೇ ಎ.ಡಿ. ಶ್ರಾಫ್
ಕರ್ನಾಟಕ ಕಾವಲು ಪಡೆಯಿಂದ ಬ್ಯಾಗ್ ವಿತರಣೆಕೂಡಿಗೆ, ನ. ೬: ಕಾವಲುಪಡೆ ರಾಜ್ಯ ಅಧ್ಯಕ್ಷ ಮೋಹನ ಕುಮಾರ್ ಗೌಡರ ೫೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮತ್ತು ಕನ್ನಡ ರಾಜ್ಯೋತ್ಸವ ಅಂಗವಾಗಿ ಕರ್ನಾಟಕ ಕಾವಲುಪಡೆ ಕೊಡಗು
ಮುಳ್ಳುಸೋಗೆಯಲ್ಲಿ ನಡೆದ ಕಾನೂನು ಅರಿವು ಕಾರ್ಯಾಗಾರ ಕೂಡಿಗೆ, ನ. ೬: ತಾಲೂಕು ಕಾನೂನು ಸೇವಾ ಸಮಿತಿ, ಗ್ರಾಮ ಪಂಚಾಯಿತಿ ಹಾಗೂ ನ್ಯಾಯಾಂಗ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ
ಕುಶಾಲನಗರದ ಬಹುತೇಕ ರಸ್ತೆಗಳು ಗುಂಡಿಮಯಕಣಿವೆ, ನ. ೬: ಕುಶಾಲನಗರ ಪಟ್ಟಣದ ವ್ಯಾಪ್ತಿಯಲ್ಲಿನ ಬಹುತೇಕ ರಸ್ತೆಗಳು ಗುಂಡಿಮಯವಾಗಿವೆ. ಇದರಿಂದಾಗಿ ಪಾದಚಾರಿಗಳು ಹಾಗೂ ವಾಹನ ಸವಾರರ ಸಂಚಾರಕ್ಕೆ ಸಂಚಕಾರ ಉಂಟಾಗುತ್ತಿದೆ. ಹೀಗಿದ್ದಾಗ್ಯೂ ಪಂಚಾಯಿತಿ ಆಡಳಿತ
ಪಾಲಿಬೆಟ್ಟದಲ್ಲಿ ಪರಿಸರ ಸಂರಕ್ಷಣೆ ಅಭಿಯಾನ ಪಾಲಿಬೆಟ್ಟ, ನ. ೬: ಪರಿಸರ ಸಂರಕ್ಷಣಾ ಅಭಿಯಾನಕ್ಕೆ ಪಾಲಿಬೆಟ್ಟದಲ್ಲಿ ಚಾಲನೆ ನೀಡಲಾಯಿತು. ಪಾಲಿಬೆಟ್ಟ ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳು ಮುಖ್ಯ ಬೀದಿಗಳಲ್ಲಿ ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ