ತಾ ೧೫ರಿಂದ ತೆರೆ ಮಹೋತ್ಸವ ಸುಂಟಿಕೊಪ್ಪ, ಏ. ೩: ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವವು ತಾ.೧೫ರಿಂದ ತಾ.೧೭ ರವರೆಗೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ. ಸ್ಥಳೀಯ
ಅಬಕಾರಿ ಇಲಾಖಾಧಿಕಾರಿಗಳ ಕಾರ್ಯಾಚರಣೆ ಕಳ್ಳಭಟ್ಟಿ ವಶ ಸೋಮವಾರಪೇಟೆ, ಏ. ೩: ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಇಲಾಖಾಧಿಕಾರಿಗಳ ತಂಡ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಳ್ಳಭಟ್ಟಿ ಸಹಿತ, ಪರಿಕರಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಯ ವಿರುದ್ಧ
ಹಾರಳ್ಳಿ ಕೆರೆ ಒತ್ತುವರಿ ಜಾಗ ತೆರವುಗೊಳಿಸಿ ಕಸ ಹಾಕದಂತೆ ಕ್ರಮಕೈಗೊಳ್ಳಿಶನಿವಾರಸಂತೆ, ಏ. ೩: ಸಮೀಪದ ಗೌಡಳ್ಳಿ ಗ್ರಾ.ಪಂ. ವ್ಯಾಪ್ತಿಯ ಹಾರಳ್ಳಿ ಗ್ರಾಮದ ಹಾರಳ್ಳಿ ಕೆರೆಯ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಲ್ಲದೇ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದಾರೆ. ಈ ಒತ್ತುವರಿಯನ್ನು
ವಿಧಾನಸಭಾ ಚುನಾವಣೆ ಸಿಪಿಐ ಸ್ಪರ್ಧೆ ಮಡಿಕೇರಿ, ಏ. ೩: ವಿಧಾನ ಸಭಾ ಚುನಾವಣೆಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದಿಂದ ಇದೇ ಪ್ರಥಮ ಬಾರಿಗೆ ಭಾರತೀಯ ಕಮ್ಯುನಿಸ್ಟ್ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದ್ದು, ಪಕ್ಷದ
ಬರಹಗಾರರ ಸಂಘದಿAದ ಮಹಿಳಾ ದಿನಮಡಿಕೇರಿ, ಏ. ೩: ಹೆಣ್ಣು ಅಬಲೆಯಲ್ಲ ಸಬಲೆ ಎನ್ನುವುದು ರಾಜ್ಯಮಟ್ಟ, ರಾಷ್ಟç ಮಟ್ಟ ಮತ್ತು ಅಂತರರಾಷ್ಟಿçÃಯ ಮಟ್ಟದಲ್ಲಿ ಈಗಾಗಲೇ ಸಾಬೀತಾಗಿದೆ ಎಂದು ಗೋಣಿಕೊಪ್ಪಲಿನ ಮಹಿಳಾ ಉದ್ಯಮಿ ಎಂ.ಕೆ