ವ್ಯಕ್ತಿ ನಾಪತ್ತೆಮುಳ್ಳೂರು, ಫೆ. ೨೫: ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ಹಂಪಾಪುರ ಗ್ರಾಮದ ನಿವಾಸಿ ರಂಗಪ್ಪ (೫೯) ಅವರು ೬-೨-೨೦೨೩ ರಂದು ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ವಾಸದ
ಇಂದು ವಿದ್ಯುತ್ ವ್ಯತ್ಯಯಮಡಿಕೇರಿ, ಫೆ. ೨೫: ಮಡಿಕೇರಿ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೧ ಕೋಟೆ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. ೨೬ ರಂದು (ಇಂದು)
ಭಾರತದ ಹಿರಿಮೆಯನ್ನು ಪ್ರತಿಯೋರ್ವರು ಗೌರವಿಸಿ ಪ್ರಕಾಶ್ ಕಾರಂತ್ ಮಡಿಕೇರಿ, ಫೆ. ೨೫: ದೇಶಪ್ರೇಮ ಎಂಬುದು ಪ್ರತಿಯೋರ್ವ ಭಾರತೀಯನ ಮನಸ್ಸಿನಲ್ಲಿಯೂ ಹಾಸುಹೊಕ್ಕಾಗಬೇಕು. ಭಾರತ ದೇಶದ ಹಿರಿಮೆಯನ್ನು ಪ್ರತಿಯೋರ್ವರೂ ಗೌರವಿಸುವಂತಾಗಬೇಕು ಎಂದು ರೋಟರಿ ಜಿಲ್ಲೆ ೩೧೮೧ ನ ಗವರ್ನರ್
ಮುಂದುವರೆದ ಹುಲಿ ದಾಳಿ ಪ್ರತ್ಯೇಕ ಪ್ರಕರಣಗಳಲ್ಲಿ ೨ ಜಾನುವಾರು ಬಲಿ ಪೊನ್ನಂಪೇಟೆ, ಫೆ. ೨೫: ದಕ್ಷಿಣ ಕೊಡಗಿನಲ್ಲಿ ವ್ಯಾಘ್ರ ಅಟ್ಟಹಾಸ ಮುಂದುವರೆದಿದ್ದು, ಪೊನ್ನಂಪೇಟೆ ತಾಲೂಕಿನ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಜಾನುವಾರುಗಳು ಹುಲಿ ದಾಳಿಗೆ ಬಲಿಯಾಗಿವೆ. ಹುದಿಕೇರಿ ಹೋಬಳಿಯ ಹೈಸೊಡ್ಲೂರು
ಕೌಟುಂಬಿಕ ಹಾಕಿ ಚೇಂದಿರ ಮತ್ತು ಕೊಂಗAಡ ಫೈನಲ್ಗೆ ಪೊನ್ನಂಪೇಟೆ, ಫೆ. ೨೫: ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಫ್ಲೆöÊಯರ್ಸ್ ಸಂಸ್ಥೆಯ ವತಿಯಿಂದ ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕಳೆದ ೪ ದಿನಗಳಿಂದ