ಸೋಮವಾರಪೇಟೆಯಲ್ಲಿ ಕ್ಲಸ್ಟರ್ಮಟ್ಟದ ಪ್ರತಿಭಾ ಕಾರಂಜಿ ಸೋಮವಾರಪೇಟೆ, ಡಿ. ೫: ತಾಲೂಕಿನ ಹಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು. ಹಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ
ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಂಡಕ್ಕೆ ಸನ್ಮಾನ ನಾಪೋಕ್ಲು, ಡಿ. ೫: ನಿಸ್ವಾರ್ಥ ಸೇವೆಯನ್ನು ಮಾಡುತ್ತಾ ಬರುತ್ತಿರುವ ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಂಡವನ್ನು ಸನ್ಮಾನಿಸಿ, ಗೌರವಿಸಲಾಯಿತು. ಸ್ಥಳೀಯ ಸರಕಾರಿ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಕನ್ನಡ
ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಂಡಕ್ಕೆ ಸನ್ಮಾನ ನಾಪೋಕ್ಲು, ಡಿ. ೫: ನಿಸ್ವಾರ್ಥ ಸೇವೆಯನ್ನು ಮಾಡುತ್ತಾ ಬರುತ್ತಿರುವ ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಂಡವನ್ನು ಸನ್ಮಾನಿಸಿ, ಗೌರವಿಸಲಾಯಿತು. ಸ್ಥಳೀಯ ಸರಕಾರಿ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಕನ್ನಡ
ಭಾರತ ರಷ್ಯಾ ಪ್ರಗತಿಪರ ಪಾಲುದಾರಿಕೆ ಕುರಿತು ಮೋದಿ ಪುಟಿನ್ ಘೋಷಣೆ ನವದೆಹಲಿ, ಡಿ. ೫:ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ರಷ್ಯಾ ಒಕ್ಕೂಟದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇದೀಗ ೨೩ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಭಾರತಕ್ಕೆ
ಶಿಥಿಲಾವಸ್ಥೆಯಲ್ಲಿ ತೂಗುಸೇತುವೆ ತಹಶೀಲ್ದಾರ್ ಭೇಟಿ ಕೂಡಿಗೆ, ಡಿ. ೫: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆ ಸಂಪೂರ್ಣವಾಗಿ ಶಿಥಿಲಾವಸ್ಥೆಯಲ್ಲಿದ್ದು,