ಮನೆಗೆ ನುಗ್ಗಿ ಚಿನ್ನಾಭರಣ ಕಳವು ಸಿದ್ದಾಪುರ, ಡಿ. ೩೦: ಸಿದ್ದಾಪುರದ ಪಟ್ಟಣದ ಮೈಸೂರು ರಸ್ತೆಯಲ್ಲಿ ಮನೆಗೆ ನುಗ್ಗಿದ ಕಳ್ಳರು ಭಾರೀ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಮಾಸುವ ಮುನ್ನವೇ ಇದೀಗ ಕಣ್ಣಂಗಾಲ ಗ್ರಾಮದ
ಪೆರಂಗಜೆ ನೆಡ್ಚಿಲ್ ರಸ್ತೆಗೆ ೩೦ವರ್ಷಗಳ ಬಳಿಕ ಕಾಂಕ್ರಿಟಿಕರಣ ಪೆರಾಜೆ, ಡಿ. ೩೦: ಪೆರಂಗಜೆ-ನೆಡ್ಚಿಲ್ ಕುಟುಂಬಸ್ಥರ ೨೫ ಮನೆಗಳಿಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೊಳ್ಳದೆ ೩೦ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ರೂ.
ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಕುಶಾಲನಗರದ ಹೌಸಿಂಗ್ ಬೋರ್ಡ್ ಕಾಲೋನಿ ಕಣಿವೆ, ಡಿ. ೩೦: ಒಂದು ಕಾಲದಲ್ಲಿ ಕೊಡಗು ಜಿಲ್ಲೆಯ ಮಟ್ಟಿಗೆ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳ ಸುಸಜ್ಜಿತ ಜನವಸತಿಯಾಗಿದ್ದ ಕುಶಾಲನಗರದ ಹೌಸಿಂಗ್ ಬೋರ್ಡ್ ಕಾಲೋನಿ ಇಂದು ಹೇಳಹೆಸರಿಲ್ಲದಂತೆ
ರಾತ್ರಿ ವಾಹನ ಚಾಲನೆ ಸುರಕ್ಷತೆ ಜಾಗೃತಿ ಕಾರ್ಯಕ್ರಮ ಪೊನ್ನಂಪೇಟೆ, ಡಿ. ೩೦: ರಾತ್ರಿ ಸಮಯದಲ್ಲಿ ವಾಹನ ಚಾಲನೆಯ ವೇಳೆ ಸಂಭವಿಸುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಹಾಗೂ ಹೆಡ್‌ಲೈಟ್‌ಗಳ ಸರಿಯಾದ ಬಳಕೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ
ಅಪರಾಧ ತಡೆ ಮಾಸಾಚರಣೆ ಕೂಡಿಗೆ, ಡಿ. ೩೦: ಕೂಡಿಗೆ ಮೊರಾರ್ಜಿ ವಸತಿ ಶಾಲೆ ಮತ್ತು ಅಂಬೇಡ್ಕರ್ ವಸತಿ ಶಾಲಾ ಮಕ್ಕಳಿಗೆ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಮೊರಾರ್ಜಿ ದೇಸಾಯಿ ಶಾಲೆಯ ಸಭಾಂಗಣದಲ್ಲಿ