ವಿವಿಧ ಬೇಡಿಕೆಗೆ ಒತ್ತಾಯಿಸಿ ತಾ ೮ ರಂದು ವಿಧಾನಸೌಧ ಚಲೋ ವೀರಾಜಪೇಟೆ, ಸೆ. ೬: ಮೇ ೨೨, ೨೦೨೬ರ ಹೊಸ ಕನಿಷ್ಟ ವೇತನದ ಅಧಿಸೂಚನೆಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು, ಅನಧಿಕೃತವಾಗಿ ರಚಿಸಲಾಗಿರುವ ಉಪಸಮಿತಿಯನ್ನು ವಿಸರ್ಜಿಸಬೇಕು ಹಾಗೂ ಕೇಂದ್ರ ಸರಕಾರದ ಕಾರ್ಮಿಕ
ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ ಮಹೇಶ್ ನಾಚಯ್ಯ ಕಕ್ಕಬೆ, ಸೆ. ೬: ಕೊಡಗಿನ ದೇವನೆಲೆಗಳು, ಐನ್‌ಮನೆಗಳು, ಸಮಾಜಗಳು, ವಿದ್ಯಾಸಂಸ್ಥೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕು. ಸಾಂಸ್ಕೃತಿಕವಾದ ಬೆಳೆವಣಿಗೆ ಸಾಹಿತ್ಯಕ್ಕೆ ಒತ್ತು ನೀಡುತ್ತವೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಕೊಡವ ಪುಸ್ತಕ
ಬಸ್ ನಿಲ್ದಾಣದಲ್ಲಿ ಕುರ್ಚಿ ಕಸದ ಬುಟ್ಟಿಯ ವ್ಯವಸ್ಥೆ ಗೋಣಿಕೊಪ್ಪಲು, ಸೆ. ೬: ಗೋಣಿಕೊಪ್ಪ ಸುಸಜ್ಜಿತ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಕುರ್ಚಿ ಹಾಗೂ ಕಸವನ್ನು ಹಾಕಲು ಬುಟ್ಟಿಯ ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರದ ಶಾಸಕ ಮುಖ್ಯಮಂತ್ರಿಗಳ
ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಮಡಿಕೇರಿ, ಸೆ. ೬: ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣಾಷ್ಟಮಿ ಅಂಗವಾಗಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ನಡೆಯಿತು. ೬ ವರ್ಷದೊಳಗಿನ ಮಕ್ಕಳಿಗಾಗಿ ಶ್ರೀ
ಸಮಸ್ಯೆ ಪರಿಹರಿಸುವದು ಅಧಿಕಾರಿಗಳ ಜವಾಬ್ದಾರಿ ಅಲೆದಾಡಿಸುವದಲ್ಲ ಮಡಿಕೇರಿ, ಸೆ.೫; ರೈತರು, ನಾಗರಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವದು ಅಧಿಕಾರಿಗಳ ಜವಾಬ್ದಾರಿಯಾಗಿದೆ; ಕಚೇರಿಗೆ ಅಲೆದಾಡಿಸುವದಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಅಧಿಕಾರಿಗಳಿಗೆ ಸೂಚನೆ