ಮಡಿಕೇರಿ ನಗರದ ಅಭಿವೃದ್ಧಿಗೆ ಶಾಸಕರು ಅನುದಾನ ತರಲಿ : ಜೆ.ಡಿ.ಎಸ್. ಆಗ್ರಹಮಡಿಕೇರಿ, ಜ. ೬: ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದ ಅಭಿವೃದ್ಧಿಗೆ ಅಗತ್ಯವಿರುವಷ್ಟು ಅನುದಾನ ತರುವಲ್ಲಿ ಜಿಲ್ಲೆಯ ಶಾಸಕರುಗಳು ವಿಫಲರಾಗಿದ್ದಾರೆ ಎಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ. ರಸ್ತೆ ಕಾಮಗಾರಿಗೆ ಭೂಮಿಪೂಜೆಸುಂಟಿಕೊಪ್ಪ, ಜ. ೬: ಸುಂಟಿಕೊಪ್ಪ ಗುಡ್ಡಪ್ಪ ರೈ ಬಡಾವಣೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಯೋಜನೆಯಡಿಯಲ್ಲಿ ರೂ. ೧೫ ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆಯನ್ನು ಅಂಬೇಡ್ಕರ್ ಚಿಂತಕರ ಬಳಗದ ಕಚೇರಿ ಉದ್ಘಾಟನೆಸೋಮವಾರಪೇಟೆ, ಜ. ೬: ಸಮೀಪದ ಗೋಣಿಮರೂರು ಗ್ರಾಮದಲ್ಲಿ ಅಂಬೇಡ್ಕರ್ ಚಿಂತಕರ ಬಳಗದ ಹೋಬಳಿ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ ಕಚೇರಿಯನ್ನು ಜಿಲ್ಲಾ ಪಂಚಾಯಿತಿ ಮಾಜೀ ಅಧ್ಯಕ್ಷ ವಿ.ಎಂ. ಮನೆ ನಿರ್ಮಾಣಕ್ಕೆ ಧನಸಹಾಯಮುಳ್ಳೂರು, ಜ. ೬: ಸಮೀಪದ ತಳ್ತರೆ ಗ್ರಾಮದಲ್ಲಿ ಕಳೆದ ವರ್ಷ ಮಳೆಗಾಲದಲ್ಲಿ ಮನೆ ಕಳೆದುಕೊಂಡ ಕುಟುಂಬವೊAದಕ್ಕೆ ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಮನೆ ಕಟ್ಟಿಕೊಳ್ಳಲು ಧನಸಹಾಯ ನೀಡಲಾಯಿತು. ಕೆ.ಎಂ.ಸಿ.ಸಿ ಸಂಘಟನೆಯ ಸದಸ್ಯತ್ವ ಅಭಿಯಾನ ಚೆಟ್ಟಳ್ಳಿ, ಜ. ೬: ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕೆಎಂಸಿಸಿ ಸಂಘಟನೆಯ ಸದಸ್ಯತ್ವ ಅಭಿಯಾನಕ್ಕೆ ಅಖಿಲ ಭಾರತ ಕೆಎಂಸಿಸಿ ಸಂಘಟನೆಯ ಅಧ್ಯಕ್ಷ ನೌಶಾದ್ ಸಾಹಿಬ್
ಮಡಿಕೇರಿ ನಗರದ ಅಭಿವೃದ್ಧಿಗೆ ಶಾಸಕರು ಅನುದಾನ ತರಲಿ : ಜೆ.ಡಿ.ಎಸ್. ಆಗ್ರಹಮಡಿಕೇರಿ, ಜ. ೬: ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದ ಅಭಿವೃದ್ಧಿಗೆ ಅಗತ್ಯವಿರುವಷ್ಟು ಅನುದಾನ ತರುವಲ್ಲಿ ಜಿಲ್ಲೆಯ ಶಾಸಕರುಗಳು ವಿಫಲರಾಗಿದ್ದಾರೆ ಎಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.
ರಸ್ತೆ ಕಾಮಗಾರಿಗೆ ಭೂಮಿಪೂಜೆಸುಂಟಿಕೊಪ್ಪ, ಜ. ೬: ಸುಂಟಿಕೊಪ್ಪ ಗುಡ್ಡಪ್ಪ ರೈ ಬಡಾವಣೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಯೋಜನೆಯಡಿಯಲ್ಲಿ ರೂ. ೧೫ ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆಯನ್ನು
ಅಂಬೇಡ್ಕರ್ ಚಿಂತಕರ ಬಳಗದ ಕಚೇರಿ ಉದ್ಘಾಟನೆಸೋಮವಾರಪೇಟೆ, ಜ. ೬: ಸಮೀಪದ ಗೋಣಿಮರೂರು ಗ್ರಾಮದಲ್ಲಿ ಅಂಬೇಡ್ಕರ್ ಚಿಂತಕರ ಬಳಗದ ಹೋಬಳಿ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ ಕಚೇರಿಯನ್ನು ಜಿಲ್ಲಾ ಪಂಚಾಯಿತಿ ಮಾಜೀ ಅಧ್ಯಕ್ಷ ವಿ.ಎಂ.
ಮನೆ ನಿರ್ಮಾಣಕ್ಕೆ ಧನಸಹಾಯಮುಳ್ಳೂರು, ಜ. ೬: ಸಮೀಪದ ತಳ್ತರೆ ಗ್ರಾಮದಲ್ಲಿ ಕಳೆದ ವರ್ಷ ಮಳೆಗಾಲದಲ್ಲಿ ಮನೆ ಕಳೆದುಕೊಂಡ ಕುಟುಂಬವೊAದಕ್ಕೆ ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಮನೆ ಕಟ್ಟಿಕೊಳ್ಳಲು ಧನಸಹಾಯ ನೀಡಲಾಯಿತು.
ಕೆ.ಎಂ.ಸಿ.ಸಿ ಸಂಘಟನೆಯ ಸದಸ್ಯತ್ವ ಅಭಿಯಾನ ಚೆಟ್ಟಳ್ಳಿ, ಜ. ೬: ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕೆಎಂಸಿಸಿ ಸಂಘಟನೆಯ ಸದಸ್ಯತ್ವ ಅಭಿಯಾನಕ್ಕೆ ಅಖಿಲ ಭಾರತ ಕೆಎಂಸಿಸಿ ಸಂಘಟನೆಯ ಅಧ್ಯಕ್ಷ ನೌಶಾದ್ ಸಾಹಿಬ್