ಮಡಿಕೇರಿಯಲ್ಲಿ ಮಧ್ಯವಾರ್ಷಿಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ ಮಡಿಕೇರಿ ಸೆ. ೫ :ಕೊಡಗು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಮಂಡಿ ಸಮಸ್ಯೆಯ ಪರಿಹಾರಕ್ಕಾಗಿ ರೋಬೋಟಿಕ್ ಸರ್ಜರಿ ಸೌಲಭ್ಯ ದೊರಕಲಿದೆ. ಇದಕ್ಕಾಗಿ ೩ ಕೋಟಿ ರೂ. ವೆಚ್ಚದ
ಗಣೇಶೋತ್ಸವ ಶಾಂತಿಯುತ ಆಚರಣೆಗೆ ಕರೆ ಶನಿವಾರಸಂತೆ, ಸೆ. ೫: ಗೌರಿ-ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ಆಚರಿಸುವ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಸಲಹಾ ಸಭೆ ನಡೆಯಿತು. ಶನಿವಾರಸಂತೆ ಪೊಲೀಸ್ ಠಾಣೆ ಹಾಗೂ ಕೊಡ್ಲಿಪೇಟೆ
ಸುಂಟಿಕೊಪ್ಪದಲ್ಲಿ ವೇವ್ ಸಂಘಟನೆ ಅಸ್ತಿತ್ವಕ್ಕೆ ಸುಂಟಿಕೊಪ್ಪ, ಸೆ. ೫: ಜಾತಿ, ಧರ್ಮ ಹಾಗೂ ರಾಜಕೀಯ ರಹಿತವಾಗಿ ಯುವಕರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸುವ ಉದ್ದೇಶದಿಂದ ನೂತನವಾಗಿ ರಚಿಸಲಾಗಿರುವ ವೇವ್ ಸಂಘಟನೆಯ ಅಧಿಕೃತ ಉದ್ಘಾಟನೆ
ಮರಗೋಡಿನಲ್ಲಿ ಸಾಮೂಹಿಕ ವರಮಹಾಲಕ್ಷಿö್ಮ ಪೂಜೆವೀರಾಜಪೇಟೆ, ಸೆ. ೫: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ವೀರಾಜಪೇಟೆ ತಾಲೂಕು ಮೂರ್ನಾಡು ವಲಯ, ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ
ಸಿಂಚನಾಗೆ ಏಷ್ಯಾ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಮಡಿಕೇರಿ, ಸೆ .೫: ಯೋಗ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಮದೆನಾಡಿನ ಯುವ ಯೋಗಸಾಧಕಿ ಸಿಂಚನಾ ಅವರಿಗೆ ಲಭಿಸಿರುವ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ