೨೬ರಂದು ಸಿಸಿ ಕ್ಯಾಮರಾ ಉದ್ಘಾಟನೆ ಹಸ್ತಾಂತರ ಕಾರ್ಯಕ್ರಮ ಕುಶಾಲನಗರ, ಡಿ. ೨೩ : ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಮತ್ತು ಅಪರಾಧ ಪತ್ತೆ ಕಾರ್ಯಗಳ ಉದ್ದೇಶ ಇಟ್ಟುಕೊಂಡು ಕುಶಾಲನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಸಿಸಿ ಟಿವಿ ಕ್ಯಾಮರಗಳ
ಅನಧಿಕೃತ ಹೋಮ್ಸ್ಟೇನಲ್ಲಿ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ಶಿವಮೊಗ್ಗ, ಡಿ. ೨೩: ಶಿವಮೊಗ್ಗದ ಜೋಗ್ ಫಾಲ್ಸ್ ಬಳಿಯ ಅನಧಿಕೃತ ಹೋಮ್‌ಸ್ಟೇಯೊಂದರಲ್ಲಿ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬAಧಿಸಿದAತೆ ಅತ್ಯಾಚಾರ ಎಸಗಿದ ವ್ಯಕ್ತಿ ಸೇರಿದಂತೆ ಅನಧಿಕೃತ
ಗ್ರಾಮಗಳು ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ನಾಪೋಕ್ಲು, ಡಿ. ೨೩ : ಗ್ರಾಮಗಳು ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ವಿಧಾನ ಸಭಾ ಮಾಜಿ ಅಧ್ಯಕ್ಷರೂ ಶಾಸಕರು ಆಗಿದ್ದ ಕೊಂಬಾರನ ಜಿ.
ಬAದ ಪುಟ್ಟ ಹೋದ ಪುಟ್ಟ ಕುತೂಹಲ ಮೂಡಿಸಿದ ಲೋಕಾಯುಕ್ತ ಅಧಿಕಾರಿಗಳ ನಡೆ ಮಡಿಕೇರಿ, ಡಿ. ೨೩: ವಿವಾದಿತ ಕೊಡಗು ಡಿ.ಸಿ.ಕಚೇರಿಯ ತಡೆಗೋಡೆ ವೀಕ್ಷಣೆಗೆ ಬಂದ ಲೋಕಾಯುಕ್ತ ಮುಖ್ಯ ಇಂಜಿನಿಯರ್ ಹಾಗೂ ಕಾರ್ಯಪಾಲಕ ಇಂಜಿನಿಯರ್‌ಗಳ ನಡೆ ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಎಡೆ
ಯುವಕ ಆತ್ಮಹತ್ಯೆ ಸಿದ್ದಾಪುರ ಡಿ. ೨೩ ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಾಲಿಬೆಟ್ಟದ ಹೊಸಹಳ್ಳಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಾದ ಕುಮಾರ್ ಎಂಬವರ