ಕೊಡಗು ಕಾಫಿ ತೋಟಕ್ಕೆ ಗಜಪಡೆ ಲಗ್ಗೆ ಆನಂದ್ ಮಹೀಂದ್ರಾ ಹಂಚಿಕೊAಡ ಅಪರೂಪದ ಕಾಡಾನೆ ಹಿಂಡಿನ ವೀಡಿಯೋ ವೈರಲ್ಕೋವರ್‌ಕೊಲ್ಲಿ ಇಂದ್ರೇಶ್ ಮಡಿಕೇರಿ, ಮೇ ೧೯ : ಕಾಫಿ ನಾಡು ಎಂದೇ ಪ್ರಸಿದ್ಧವಾದ ಕೊಡಗು ಜಿಲ್ಲೆಯಲ್ಲಿರುವ ಉದ್ಯಮ ದಿಗ್ಗಜ ಆನಂದ್ ಮಹೀಂದ್ರಾ ಅವರ ಕುಟುಂಬದ ಕಾಫಿ ತೋಟಕ್ಕೆ ಆನೆಗಳ
ಸಮಾಜಮುಖಿ ಕೆಲಸ ರೋಟರಿ ಸಂಸ್ಥೆಯ ಧ್ಯೇಯ ಪಿಕೆರಾಮಕೃಷ್ಣ ಶನಿವಾರಸಂತೆ, ಮೇ ೧೯: ಸಂಪನ್ಮೂಲ ಕ್ರೋಢೀಕರಿಸಿ ಸಮಾಜಮುಖಿ ಕೆಲಸ ಮಾಡುವುದೇ ರೋಟರಿ ಸಂಸ್ಥೆಯ ಧ್ಯೇಯವಾಗಿದ್ದು; ಯುವಜನತೆಗೆ ಜವಾಬ್ದಾರಿ ನೀಡಿದರೆ ಉತ್ತಮ ಕೆಲಸಗಳನ್ನು ಮಾಡುತ್ತಾರೆ ಎಂದು ಜಿಲ್ಲಾ ಗವರ್ನರ್
ಸಂಪಾಜೆ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಪೊನ್ನಣ್ಣ ಮಡಿಕೇರಿ, ಮೇ ೧೯: ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮುಖ್ಯಮಂತ್ರಿ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ದಿಢೀರ್ ಭೇಟಿ ನೀಡಿ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ಆರೋಗ್ಯ
ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಶನಿವಾರಸಂತೆ, ಮೇ ೧೯ : ಪಟ್ಟಣದ ಭಾರತಿ ವಿದ್ಯಾಸಂಸ್ಥೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎಸ್ ಎಸ್ ಎಲ್ ಸಿ ಹಾಗೂ ಪದವಿ ಪೂರ್ವ ಕಾಲೇಜಿನ ೮
ವೈಜ್ಞಾನಿಕ ಪ್ರಜ್ಞೆ ಬೆಳೆಸುವುದು ಅತ್ಯಗತ್ಯ ವೆಂಕಟ ನಾಯಕ್ ಕುಶಾಲನಗರ, ಮೇ ೧೯: ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರಗಳನ್ನು ತೊಡೆದು ಹಾಕುವ ಮೂಲಕ ವೈಜ್ಞಾನಿಕ ಪ್ರಜ್ಞೆ ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ