ನೌಫಲ್ ಎಂಬಿ ಗೆ ಸನ್ಮಾನ ಕಡಂಗ, ಫೆ. ೧೬: ಕಡಂಗ ಗ್ರಾಮದ ಪತ್ರಕರ್ತ ನೌಫಲ್ ಎಂ.ಬಿ ಅವರಿಗೆ ಅರಮೇರಿ ಗ್ರಾಮದ ಎಸ್.ಎಂ.ಎಸ್ ವಿದ್ಯಾ ಸಂಸ್ಥೆಯ ವತಿಯಿಂದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಸಂಸ್ಥೆಯ ಪ್ರಾಂಶುಪಾಲರಾದ ಕುಸುಮ್
ಇಕೋ ಕ್ಲಬ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ ಮಡಿಕೇರಿ, ಫೆ. ೧೬: ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬನಶಂಕರಿ ಇಕೋ-ಕ್ಲಬ್ ವತಿಯಿಂದ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕರಾದ ಡಾ.ಜಮೀರ್ ಅಹ್ಮದ್‌ರಿಂದ
ಕುಷ್ಟರೋಗ ಮಾಹಿತಿ ಕಾರ್ಯಕ್ರಮ ಕೂಡಿಗೆ, ಫೆ ೧೬: ಪ್ರಾಥಮಿಕ ಆರೋಗ್ಯ ಕೇಂದ್ರ ಕೂಡಿಗೆ ವತಿಯಿಂದ ಮೊರಾರ್ಜಿ ವಸತಿ ಶಾಲೆಯಲ್ಲಿ ಸ್ಪರ್ಶ್ ಕುಷ್ಟರೋಗ ಜಾಗೃತಿ ಅಭಿಯಾನ-೨೦೨೬ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು. ಕಾರ್ಯಕ್ರಮದ ಮಹತ್ವದ ಬಗ್ಗೆ
ದುಂಡಳ್ಳಿ ಗ್ರಂಥಾಲಯದಲ್ಲಿ ಅಭಿನಂದನಾ ಕಾರ್ಯಕ್ರಮ ಶನಿವಾರಸಂತೆ, ಫೆ.೧೬: ದುಂಡಳ್ಳಿ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಜಿಲ್ಲೆಯಲ್ಲಿ ಗುರುತಿಸಿಕೊಂಡು ರಾಜ್ಯಪ್ರಶಸ್ತಿ ಪಡೆದಿರುವುದು ಮೇಲ್ವಿಚಾರಕರ ಕ್ರಿಯಾಶೀಲತೆಯೇ ಕಾರಣ ಎಂದು ಪಂಚಾಯಿತಿ ಅಧ್ಯಕ್ಷೆ ಭವಾನಿ ಗುರುಪ್ರಸನ್ನ ಅಭಿಪ್ರಾಯ ವ್ಯಕ್ತಪಡಿಸಿದರು. ಸಮೀಪದ
ಕೃತಕ ಬುದ್ಧಿಮತ್ತೆ ಮೂಲಕ ಅಭಿವೃದ್ಧಿ ಸಾಧ್ಯ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕಡಂಗ, ಫೆ. ೧೬: ಪ್ರತಿನಿತ್ಯ ಸಾಮಾಜಿಕ ಮಾಧ್ಯಮ, ವಾರ್ತಾ ಪತ್ರಿಕೆ ಹಾಗೂ ಇನ್ನಿತರ ಮಾಧ್ಯಮಗಳಲ್ಲಿ ಎ.ಐ ಕುರಿತು ಹೆಚ್ಚು ಚರ್ಚೆಗಳಾಗುತ್ತಿವೆ. ಇಂತಹ ಎಐ ಕಲಿಕೆ ಉತ್ತಮ ಚೌಕಟ್ಟಿನಲ್ಲಿ