ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ ಕುಶಾಲನಗರ, ಡಿ. ೧೮: ಕುಶಾಲನಗರ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಮತ್ತು ವಾಸವಿ ಕ್ಲಬ್ ಕೊಡಗು ಸಂಯುಕ್ತ ಆಶ್ರಯದಲ್ಲಿ ಕುಶಾಲನಗರ ವಾಸವಿ ಮಹಲ್ ಸಭಾಂಗಣದಲ್ಲಿ ಸಿದ್ಧ ಕಣ್ಣಿನ
ಮನೆ ಮನೆ ಭೇಟಿ ಸಹಿ ಸಂಗ್ರಹ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನಾ ಸಭೆ ವೀರಾಜಪೇಟೆ, ಡಿ. ೧೮: ಜನಸಾಮಾನ್ಯರು ಹಾಗೂ ರೈತರ ಸಮಸ್ಯೆಗಳನ್ನು ಅರಿತು ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಹೋರಾಟಗಳನ್ನು ರೂಪಿಸಲು ಸಿಪಿಐ(ಎಂ) ಪಕ್ಷ ಮುಂದಾಗಿದೆ ಎಂದು ಪಕ್ಷದ
ಆದಿವಾಸಿ ನಿರುದ್ಯೋಗಿ ಯುವಕರಿಗೆ ರ್ಯಾಫ್ಟಿಂಗ್ ಪರವಾನಗಿ ವಿತರಣೆ ಕಣಿವೆ, . ೧೮: ಪರಿಶಿಷ್ಟ ಪಂಗಡದ ಮೂಲನಿವಾಸಿ ಸಮುದಾಯಗಳಾದ ಜೇನು ಕುರುಬ ಮತ್ತು ಕೊರವ ಜನಾಂಗದ ಅಭಿವೃದ್ಧಿ ಕಾರ್ಯಕ್ರಮಗಳ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ನಂಜರಾಯಪಟ್ಟಣ ವ್ಯಾಪ್ತಿಯ ಒಂಭತ್ತು
ಇತಿಹಾಸ ಅರಿತು ಮುನ್ನಡೆಯಲು ಡಾ ಕುಶ್ವಂತ್ ಕರೆ ನಾಪೋಕ್ಲು, ಡಿ. ೧೮: ಅರೆ ಭಾಷೆ ಸಮುದಾಯಕ್ಕೆ ತನ್ನದೇ ಆದ ಇತಿಹಾಸವಿದ್ದು, ಪ್ರಾಚೀನ ಕಾಲದಿಂದಲೂ ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ ಎಂದು ನಿವೃತ್ತ ಮೇಜರ್ ಡಾ.
ಚೆಟ್ಟಳ್ಳಿ ಚೇರಳ ಗೌಡ ಸಮಾಜದಲ್ಲಿ ಅರೆಭಾಷೆ ದಿನಾಚರಣೆ ಮಡಿಕೇರಿ ಡಿ. ೧೮: ಕರ್ನಾಟಕ ಅರೆಭಾಷೆ ಸಂಸ್ಕöÈತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಚೆಟ್ಟಳ್ಳಿ ಚೇರಳ ಗೌಡ ಸಮಾಜದ ಸಹಯೋಗದಲ್ಲಿ ಅರೆಭಾಷೆ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ಚೇರಳ ಗೌಡ