ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ಗೆ ರೂ೧೨೮೭ ಕೋಟಿ ನಿವ್ವಳ ಲಾಭಮಡಿಕೇರಿ, ಸೆ. ೮: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸರ್ವತೋಮುಖವಾಗಿ ಅಭಿವೃದ್ಧಿ ಪಥದಲ್ಲಿದ್ದು, ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಅಂತ್ಯಕ್ಕೆ ಬ್ಯಾಂಕ್ ಒಟ್ಟು ರೂ.೨೮.೧೯ ಕೋಟಿ ಲಾಭ
ಕೊಡಗಿನ ಗಡಿಯಾಚೆನೀರಿನ ಸಮಸ್ಯೆ ಬಗೆಹರಿಸಲು ಅವಕಾಶವಿದೆ: ಗಡ್ಕರಿ ಬೆಂಗಳೂರು, ಸೆ. ೮: ದೇಶದ ಹಲವು ಪ್ರದೇಶಗಳಲ್ಲಿ ತಲೆದೋರುವ ನೀರಿನ ಸಮಸ್ಯೆಗಳನ್ನು ತಮ್ಮ ಸಚಿವಾಲಯ ಬಗೆಹರಿಸಬಹುದು ಎಂದು ಕೇಂದ್ರ ರಸ್ತೆ, ಸಾರಿಗೆ
ಕಸಾಪ ಸದಸ್ಯತ್ವ ಆಂದೋಲನಮಡಿಕೇರಿ, ಸೆ. ೪: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಭ್ಯುದಯಕ್ಕಾಗಿ ದುಡಿಯುತ್ತಿರುವ ಸಂಸ್ಥೆ. ಅದರ ಸದಸ್ಯರಾಗುವುದು ಹೆಮ್ಮೆ. ನಾವೆಲ್ಲರೂ ಸದಸ್ಯತ್ವ ಹೊಂದುವ ಮೂಲಕ ಕನ್ನಡ ನಾಡು ಕಟ್ಟುವ
ನಿಯಮಿತ ರಕ್ತದಾನದಿಂದ ಆರೋಗ್ಯ ಸುಧಾರಣೆ ಡಾ ಕರುಂಬಯ್ಯಸೋಮವಾರಪೇಟೆ, ಸೆ. ೪: ಮೂರು ತಿಂಗಳಿಗೊಮ್ಮೆ ನಿಯಮಿತ ವಾಗಿ ರಕ್ತದಾನ ಮಾಡಿದರೆ ಆರೋಗ್ಯ ವೃದ್ಧಿಸುತ್ತದೆ ಎಂದು ಮಡಿಕೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ಕೇಂದ್ರದ ಆಡಳಿತ ವೈದ್ಯಾಧಿಕಾರಿ
‘ನ್ಯಾಯಸಮ್ಮತ ಚುನಾವಣೆ ಎಲ್ಲರ ಕರ್ತವ್ಯ’ವೀರಾಜಪೇಟೆ, ಸೆ. ೪: ಪ್ರಜಾಪ್ರಭುತ್ವ ರಾಷ್ಟçವಾದ ಭಾರತದಲ್ಲಿ ಮತದಾನದ ಹಕ್ಕು ಪ್ರಾಮುಖ್ಯತೆ ಯನ್ನು ಪಡೆದಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವುದು ಎಲ್ಲರ ಕರ್ತವ್ಯ ಎಂದು ವೀರಾಜಪೇಟೆ