ವೀರಾಜಪೇಟೆ ಪುರಸಭೆ ಆಯವ್ಯಯ ಪೂರ್ವಭಾವಿ ಸಭೆ ವೀರಾಜಪೇಟೆ, ಫೆ. ೧೬: ವೀರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿರುವ ಉದ್ಯಾನವನ, ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಹಾಗೂ ಬೀದಿ ದೀಪ ಅಳವಡಿಕೆ ಮತ್ತು ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು
ವೆಂಕಟರಮಣ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ ಮಡಿಕೇರಿ, ಫೆ. ೧೬: ಕೊಡಗಿನಲ್ಲಿ ಶಾಖೆಗಳನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಮೂರ್ನಾಡಿನಲ್ಲಿ ಉದ್ಘಾಟನೆಗೊಂಡಿತು. ಈ ಶಾಖೆಯ ಉದ್ಘಾಟನೆಯನ್ನು ವೀರಾಜಪೇಟೆ ವಿಧಾನಸಭಾ
ಕುಶಾಲನಗರ ಮುತ್ತಪ್ಪಸ್ವಾಮಿ ದೇವಾಲಯದಲ್ಲಿ ತೆರೆ ಮಹೋತ್ಸವ ಕುಶಾಲನಗರ, ಫೆ. ೧೬: ಕುಶಾಲನಗರ ಯೋಗಾನಂದ ಬಡಾವಣೆ ಶ್ರೀ ಮುತ್ತಪ್ಪ ಸ್ವಾಮಿ ದೇವಾಲಯದಲ್ಲಿ ತೆರೆ ಮಹೋತ್ಸವ ಭಕ್ತಿ ಭಾವದಿಂದ ನಡೆಯಿತು. ತೆರೆಯ ಅಂಗವಾಗಿ ದೇವಾಲಯದಲ್ಲಿ ಗಣಪತಿ ಹೋಮ, ಧ್ವಜಾರೋಹಣ,
ಗೃಹ ಸಚಿವರಿಗೆ ಸ್ವಾಗತ ಕುಶಾಲನಗರ, ಫೆ. ೧೬: ಭಾನುವಾರ ಜಿಲ್ಲೆಗೆ ಭೇಟಿ ನೀಡಿದ ಗೃಹ ಮಂತ್ರಿ ಪರಮೇಶ್ವರ್ ಅವರನ್ನು ಜಿಲ್ಲೆಯ ಗಡಿಭಾಗ ಕುಶಾಲನಗರ ಪಟ್ಟಣದಲ್ಲಿ ನಗರ ಮತ್ತು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ
ಅಪಘಾತ ಗಾಯಾಳುವಿಗೆ ನೆರವಾದ ಪೊನ್ನಣ್ಣ ಗೋಣಿಕೊಪ್ಪಲು, ಫೆ.೧೬: ಜಂಗಲಾಡಿ ನಿವಾಸಿ ಆದಿತ್ಯ (೧೯) ಎಂಬವರು ತನ್ನ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಚನ್ನಂಗೊಲ್ಲಿ ಬಳಿಯ ಇಳಿಜಾರಿನ ರಸ್ತೆಯಲ್ಲಿ ಸ್ಕೂಟಿ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾದ