ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಸಿದ್ದಾಪುರ, ಮಾ. ೨೮: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ನೆಲ್ಯಹುದಿಕೇರಿಯ ಸಿ.ಪಿ.ಐ(ಎಂ) ಪಕ್ಷದ ವತಿಯಿಂದ ನೆಲ್ಯಹುದಿಕೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಕೇಂದ್ರ ಹಾಗೂಸೀಗೆಹೊಸೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಕೂಡಿಗೆ, ಮಾ. ೨೮: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳು ರೈತರ ಜಮೀನಿಗೆೆ ದಾಳಿ ಮಾಡಿ ಬಾಳೆ, ಕೇನೆ,ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಎನ್ಸಿಸಿ ನಿರ್ಣಾಯಕ ಪಾತ್ರಪೊನ್ನಂಪೇಟೆ, ಮಾ. ೨೮: ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟಿçÃಯ ಯುವ ಸೈನಿಕ ದಳ (ಎನ್.ಸಿ.ಸಿ.) ವಿದ್ಯಾರ್ಥಿಗಳನ್ನು ಭಾರತೀಯ ಸೈನ್ಯಕ್ಕೆ ಆಕರ್ಷಿಸಲು ಪ್ರೇರಣಾ ಶಕ್ತಿಯಾಗಿದೆ. ಜೊತೆಗೆಬೆಂಗಳೂರು ಕೊಡಗು ಗೌಡ ಯುವ ವೇದಿಕೆ ಮಹಾಸಭೆ ಮಡಿಕೇರಿ, ಮಾ. ೨೮: ಬೆಂಗಳೂರಿನ ಕೊಡಗು ಗೌಡ ಯುವ ವೇದಿಕೆಯ ವಾರ್ಷಿಕ ಮಹಾಸಭೆ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಅಧ್ಯಕ್ಷö ಕೊಂಬನ ಪ್ರವೀಣ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನವೀರಾಜಪೇಟೆಯಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ ವೀರಾಜಪೇಟೆ, ಮಾ. ೨೮: ಭಾರತ ಉಳಿಸಿ ಜನತೆಯನ್ನು ರಕ್ಷಿಸಿ ಎಂದು ಕೇಂದ್ರ ಕಾರ್ಮಿಕ ಸಂಘಟನೆಗಳು ದೇಶ ವ್ಯಾಪಿ ಕರೆ ನೀಡಿರುವ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸಿ ವೀರಾಜಪೇಟೆ ತಾಲುಕು
ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಸಿದ್ದಾಪುರ, ಮಾ. ೨೮: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ನೆಲ್ಯಹುದಿಕೇರಿಯ ಸಿ.ಪಿ.ಐ(ಎಂ) ಪಕ್ಷದ ವತಿಯಿಂದ ನೆಲ್ಯಹುದಿಕೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಕೇಂದ್ರ ಹಾಗೂ
ಸೀಗೆಹೊಸೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಕೂಡಿಗೆ, ಮಾ. ೨೮: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳು ರೈತರ ಜಮೀನಿಗೆೆ ದಾಳಿ ಮಾಡಿ ಬಾಳೆ, ಕೇನೆ,
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಎನ್ಸಿಸಿ ನಿರ್ಣಾಯಕ ಪಾತ್ರಪೊನ್ನಂಪೇಟೆ, ಮಾ. ೨೮: ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟಿçÃಯ ಯುವ ಸೈನಿಕ ದಳ (ಎನ್.ಸಿ.ಸಿ.) ವಿದ್ಯಾರ್ಥಿಗಳನ್ನು ಭಾರತೀಯ ಸೈನ್ಯಕ್ಕೆ ಆಕರ್ಷಿಸಲು ಪ್ರೇರಣಾ ಶಕ್ತಿಯಾಗಿದೆ. ಜೊತೆಗೆ
ಬೆಂಗಳೂರು ಕೊಡಗು ಗೌಡ ಯುವ ವೇದಿಕೆ ಮಹಾಸಭೆ ಮಡಿಕೇರಿ, ಮಾ. ೨೮: ಬೆಂಗಳೂರಿನ ಕೊಡಗು ಗೌಡ ಯುವ ವೇದಿಕೆಯ ವಾರ್ಷಿಕ ಮಹಾಸಭೆ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಅಧ್ಯಕ್ಷö ಕೊಂಬನ ಪ್ರವೀಣ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ
ವೀರಾಜಪೇಟೆಯಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ ವೀರಾಜಪೇಟೆ, ಮಾ. ೨೮: ಭಾರತ ಉಳಿಸಿ ಜನತೆಯನ್ನು ರಕ್ಷಿಸಿ ಎಂದು ಕೇಂದ್ರ ಕಾರ್ಮಿಕ ಸಂಘಟನೆಗಳು ದೇಶ ವ್ಯಾಪಿ ಕರೆ ನೀಡಿರುವ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸಿ ವೀರಾಜಪೇಟೆ ತಾಲುಕು