ಕಾಜೂರಿನಲ್ಲಿ ಕಾಫಿ ಕಾಳು ಮೆಣಸು ಬೆಳೆ ಕಾರ್ಯಾಗಾರಸೋಮವಾರಪೇಟೆ, ಆ. 30: ಇಲ್ಲಿನ ಲಯನ್ಸ್ ಕ್ಲಬ್ ಸೋಮವಾರಪೇಟೆ ಮತ್ತು ಪುಷ್ಪಗಿರಿ ರೈತ ಉತ್ಪಾದಕರ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಕಾಜೂರಿನ ಹರಿಹರ ಯುವಕ ಸಂಘದ ಸಭಾಂಗಣದಲ್ಲಿ ಕಾಫಿ,
ರೂ 112 ಕೋಟಿ ಲಾಭಾಂಶದಲ್ಲಿ ಗೋಣಿಕೊಪ್ಪ ಗ್ರಾಮಾಂತರ ಕೃಷಿ ಪತ್ತಿನ ಸಹಕಾರ ಸಂಘಗೋಣಿಕೊಪ್ಪಲು, ಆ. 30: ಗೋಣಿಕೊಪ್ಪಲುವಿನ ಪ್ರಾಥಮಿಕ ಗ್ರಾಮಾಂತರ ಕೃಷಿ ಪತ್ತಿನ ಸಹಕಾರ ಸಂಘವು 1.12 ಕೋಟಿ ಲಾಭಾಂಶದಲ್ಲಿ ಮುಂದುವರೆಯುತ್ತಿದ್ದು ಮುಂದಿನ ಸಾಲಿನಲ್ಲಿ 5 ಕೋಟಿ ವೆಚ್ಚದಲ್ಲಿ ಸ್ವಂತ
ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನಮಡಿಕೇರಿ, ಆ. 30: 2021-22 ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ
ರೂ 87 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ಕೂಡಿಗೆ, ಆ. 30: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಕುಶಾಲನಗರ ಪಟ್ಟಣ ಪಂಚಾಯಿತಿಗೆ ಸೇರಿದ ಕಸ ವಿಲೇವಾರಿ ಸ್ಥಳದಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ
ಪೊಲೀಸ್ ಸಂಪರ್ಕ ಸಭೆಕುಶಾಲನಗರ, ಆ.30: ಪೆÇಲೀಸ್ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಉತ್ತಮ ಬಾಂಧವ್ಯ ಮತ್ತು ಜನಸಂಪರ್ಕಗಳಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಪೆÇಲೀಸರು , ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರ