೨ನೇ ವಾರ್ಡ್ಗೆ ಭೇಟಿ ನೀಡಿದ ನಗರಸಭೆ ತಂಡಮಡಿಕೇರಿ, ಮಾ. ೨೫: ನಗರಸಭೆಯ ನಡಿಗೆ ವಾರ್ಡ್ ಕಡೆಗೆ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ನಗರಸಭಾ ತಂಡ ಅಧ್ಯಕ್ಷೆ ಅನಿತಾ ಪೂವಯ್ಯ ನೇತೃತ್ವದಲ್ಲಿ ೨ನೇ ವಾರ್ಡ್ಗೆ ಭೇಟಿ ನೀಡಿ‘ಲಿಂಗ ಸಮಾನ ಕಾರ್ಯಸ್ಥಳದ ಅಗತ್ಯತೆ’ ಕುರಿತು ಕಾರ್ಯಾಗಾರಮಡಿಕೇರಿ, ಮಾ. ೨೫: ಮಹಿಳೆಯರು ಪರಾವಲಂಬಿಗಳಾಗದೆ ಸ್ವಾವಲಂಬಿಗಳಾದರೆ ಮಾತ್ರ ಮಹಿಳಾ ಶೋಷಣೆಯನ್ನು ಅರ್ಥಪೂರ್ಣ ವಾಗಿ ಪ್ರಶ್ನಿಸಲು ಸಾಧ್ಯವಾಗುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಸಮಾನ ಪ್ರಾಧಾನ್ಯತೆ ನೀಡಬೇಕಿರು ವುದುವಿವಿಧೋದ್ದೇಶ ಸಹಕಾರ ಸಂಘಕ್ಕೆ ಆಯ್ಕೆಸೋಮವಾರಪೇಟೆ, ಮಾ. ೨೫: ಇಲ್ಲಿನ ವಿವಿಧೋದ್ದೇಶ ಸಹಕಾರ ಸಂಘದ ೨೦೨೨-೨೭ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಇದ್ದ ಸಮಿತಿಯ ಬಹುತೇಕ ಪದಾಧಿಕಾರಿಗಳು ಮರು ಆಯ್ಕೆಗೊಂಡಿದ್ದಾರೆ. ಮಹಿಳಾಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆನಾಪೋಕ್ಲು, ಮಾ. ೨೫: ಸ್ಥಳೀಯ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ಪರೀಕ್ಷೆಗೆ ತಯಾರಾಗಲು ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಶಾಲೆಯ‘ವಾಯು ಮಾಲಿನ್ಯ ನಿಯಂತ್ರಣ’ ಜಾಗೃತಿ ಅಭಿಯಾನಕ್ಕೆ ಚಾಲನೆಮಡಿಕೇರಿ, ಮಾ. ೨೫: ಸಾರಿಗೆ ಇಲಾಖೆ, ಪರಿಸರ ಮತ್ತು ಇ-ಆಡಳಿತ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ‘ವಾಯು ಮಾಲಿನ್ಯ ನಿಯಂತ್ರಣ’ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ
೨ನೇ ವಾರ್ಡ್ಗೆ ಭೇಟಿ ನೀಡಿದ ನಗರಸಭೆ ತಂಡಮಡಿಕೇರಿ, ಮಾ. ೨೫: ನಗರಸಭೆಯ ನಡಿಗೆ ವಾರ್ಡ್ ಕಡೆಗೆ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ನಗರಸಭಾ ತಂಡ ಅಧ್ಯಕ್ಷೆ ಅನಿತಾ ಪೂವಯ್ಯ ನೇತೃತ್ವದಲ್ಲಿ ೨ನೇ ವಾರ್ಡ್ಗೆ ಭೇಟಿ ನೀಡಿ
‘ಲಿಂಗ ಸಮಾನ ಕಾರ್ಯಸ್ಥಳದ ಅಗತ್ಯತೆ’ ಕುರಿತು ಕಾರ್ಯಾಗಾರಮಡಿಕೇರಿ, ಮಾ. ೨೫: ಮಹಿಳೆಯರು ಪರಾವಲಂಬಿಗಳಾಗದೆ ಸ್ವಾವಲಂಬಿಗಳಾದರೆ ಮಾತ್ರ ಮಹಿಳಾ ಶೋಷಣೆಯನ್ನು ಅರ್ಥಪೂರ್ಣ ವಾಗಿ ಪ್ರಶ್ನಿಸಲು ಸಾಧ್ಯವಾಗುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಸಮಾನ ಪ್ರಾಧಾನ್ಯತೆ ನೀಡಬೇಕಿರು ವುದು
ವಿವಿಧೋದ್ದೇಶ ಸಹಕಾರ ಸಂಘಕ್ಕೆ ಆಯ್ಕೆಸೋಮವಾರಪೇಟೆ, ಮಾ. ೨೫: ಇಲ್ಲಿನ ವಿವಿಧೋದ್ದೇಶ ಸಹಕಾರ ಸಂಘದ ೨೦೨೨-೨೭ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಇದ್ದ ಸಮಿತಿಯ ಬಹುತೇಕ ಪದಾಧಿಕಾರಿಗಳು ಮರು ಆಯ್ಕೆಗೊಂಡಿದ್ದಾರೆ. ಮಹಿಳಾ
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆನಾಪೋಕ್ಲು, ಮಾ. ೨೫: ಸ್ಥಳೀಯ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ಪರೀಕ್ಷೆಗೆ ತಯಾರಾಗಲು ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಶಾಲೆಯ
‘ವಾಯು ಮಾಲಿನ್ಯ ನಿಯಂತ್ರಣ’ ಜಾಗೃತಿ ಅಭಿಯಾನಕ್ಕೆ ಚಾಲನೆಮಡಿಕೇರಿ, ಮಾ. ೨೫: ಸಾರಿಗೆ ಇಲಾಖೆ, ಪರಿಸರ ಮತ್ತು ಇ-ಆಡಳಿತ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ‘ವಾಯು ಮಾಲಿನ್ಯ ನಿಯಂತ್ರಣ’ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ