ಕೊಡಗಿನ ಗಡಿಯಾಚೆಪಾಕಿಸ್ತಾನದಲ್ಲಿ ಮಳೆರಾಯನ ಆರ್ಭಟ ಸುಕ್ಕೂರು, ಆ. ೨೯: ಪಾಕಿಸ್ತಾನ ಕಳೆದ ಒಂದು ದಶಕದಲ್ಲೇ ಅತ್ಯಂತ ಭೀಕರ ಮಾನ್ಸೂನ್ ಪ್ರವಾಹ ಎದುರಿಸುತ್ತಿದ್ದು, ಮಳೆ ಸೃಷ್ಟಿಸಿದ ಅನಾಹುತಗಳಿಂದ ೧೦೦೦ಕ್ಕೂ ಹೆಚ್ಚು ಜನ
ಕಾಂಗ್ರೆಸ್ಗೆ ಶಿವುಮಾದಪ್ಪ ರಾಜೀನಾಮೆ ಮಡಿಕೇರಿ, ಆ. ೨೯: ಕೊಡಗು ಜಿಲ್ಲಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಿವು ಮಾದಪ್ಪ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ
ಕಂದಾಯ ಇಲಾಖೆಯ ಕಾರ್ಯವೈಖರಿ ವಿರುದ್ಧ ಜೆಡಿಎಸ್ ಪ್ರತಿಭಟನೆ ಸೋಮವಾರಪೇಟೆ,ಆ.೨೯: ಇಲ್ಲಿನ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ ಜಾತ್ಯಾತೀತ ಜನತಾ ದಳದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಾಲೂಕು ಕಚೇರಿಗೆ
ವಿವಿಧೆಡೆ ಗೌರಿ ಗಣೇಶೋತ್ಸವ ನಾಪೋಕ್ಲು, ಆ. ೨೯: ಸ್ಥಳೀಯ ಕಕ್ಕುಂದಕಾಡಿನ ಶ್ರೀ ವೆಂಕಟರಮಣ ದೇವಾಲಯದ ಗಣಪತಿ ಸೇವಾ ಸಮಿತಿ ವತಿಯಿಂದ ೧೭ನೇ ವರ್ಷದ ಗೌರಿಗಣೇಶೋತ್ಸವವನ್ನು ಅದ್ಧೂರಿಯಿಂದ ಆಚರಿಸಲಾಗುವುದು ಎಂದು ಸೇವಾ ಸಮಿತಿಯ
ಜೋಶ್ನಾ ಚಿಣ್ಣಪ್ಪಗೆ ಸನ್ಮಾನಮಡಿಕೇರಿ, ಆ. ೨೯: ಇತ್ತೀಚೆಗೆ ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಕೊಡಗು ಮೂಲದವರಾದ ಕುಟ್ಟಂಡ ಜೋಶ್ನಾ ಚಿಣ್ಣಪ್ಪ ಅವರನ್ನು ತಮಿಳುನಾಡು ವಿನಲ್ಲಿ ಸನ್ಮಾನಿಸಲಾಯಿತು. ಈ ಕ್ರೀಡಾಕೂಟದಲ್ಲಿ