ಕರಾಟೆಯಲ್ಲಿ ಸಾಧನೆನಾಪೋಕ್ಲು, ಆ. ೨೫: ನ್ಯಾಷನಲ್ ಅಸೋಸಿಯೇಶನ್ ಆಫ್ ಇಂಡಿಯಾ(ರಿ) ವತಿಯಿಂದ ಮೈಸೂರಿನ ಚಾಮುಂಡಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಷ್ಟçಮಟ್ಟದ ಮುಕ್ತ ಕರಾಟೆ ಸ್ಪರ್ಧೆಯ ಬ್ಲಾಕ್‌ಬೆಲ್ಟ್ ಕುಮಿಟಿ ವಿಭಾಗದಲ್ಲಿ
ಜಿಲ್ಲೆಯಲ್ಲಿ ನಿಷೇಧಾಜ್ಞೆ ಪೊಲೀಸರ ಸರ್ಪಗಾವಲು ಗಡಿಗಳಲ್ಲಿ ಹೆಚ್ಚಿನ ನಿಗಾ ಮಡಿಕೇರಿ, ಆ. ೨೪: ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆತ ಖಂಡಿಸಿ ಕಾಂಗ್ರೆಸ್ ನಡೆಸಲು ಉದ್ದೇಶಿಸಿದ್ದ ‘ಮಡಿಕೇರಿ ಚಲೋ’ ಹಾಗೂ ಕಾಂಗ್ರೆಸ್ ಜನರ ಭಾವನೆಗಳ ಜೊತೆ ಆಟವಾಡುತ್ತಿದೆ
ಜಿಲ್ಲೆಯಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಬದ್ಧ ಎಡಿಜಿಪಿ ಅಲೋಕ್ಕುಮಾರ್ಮಡಿಕೇರಿ, ಆ. ೨೪: ಜಿಲ್ಲೆಯಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರಕಾರ ಬದ್ಧವಾಗಿದೆ. ಯಾರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಹೆಚ್ಚುವರಿ ಪೊಲೀಸ್
ಕೊಡಗಿನಲ್ಲಿ ಮಳೆಯಿಂದ ೩೧೧ ಕೋಟಿ ನಷ್ಟಮಡಿಕೇರಿ, ಅ. ೨೪: ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿ ಇದುವರೆಗೆ ೩೧೧ ಕೋಟಿ ೨೫ ಲಕ್ಷದ ೪೨ ಸಾವಿರ ರೂ. ಒಟ್ಟು ನಷ್ಟ ಸಂಭವಿಸಿದೆ. ಈ ಬಗ್ಗೆ ಜಿಲ್ಲಾಧಿಕಾರಿ
ಬೋಪಯ್ಯರಿಂದ ಸಿಎಂ ಯಡಿಯೂರಪ್ಪ ಭೇಟಿಮಡಿಕೇರಿ, ಆ. ೨೪: ವೀರಾಜಪೇಟೆ ಶಾಸಕರಾದ ಕೆ.ಜಿ. ಬೋಪಯ್ಯ ಅವರು ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ