ಚದುರಂಗ ಆಟ ಅಭಿಯಾನಗುಡ್ಡೆಹೊಸೂರು: ಓದುವ ಬೆಳಕು ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ತರಗತಿಯಿಂದ ೧೨ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಇಲ್ಲಿನ ಸಮುದಾಯ ಭವನದಲ್ಲಿ ಚದುರಂಗ
ಮೂರ್ನಾಡಿನಲ್ಲಿ ವಿಶ್ವ ಜಾನಪದ ದಿನಾಚರಣೆಮೂರ್ನಾಡು, ಆ. ೨೪: ಮೂರ್ನಾಡು ಹೋಬಳಿ ಜಾನಪದ ಘಟಕದ ವತಿಯಿಂದ ಮೂರ್ನಾಡು ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣ ದಲ್ಲಿ ವಿಶ್ವ ಜಾನಪದ ದಿನವನ್ನು ಅರ್ಥಪೂರ್ಣವಾಗಿ ಆಚರಿಸ ಲಾಯಿತು. ಮುಖ್ಯ
ನೂತನ ಕ್ರಿಕೆಟ್ ಪಿಚ್ ಉದ್ಘಾಟನೆವೀರಾಜಪೇಟೆ, ಆ. ೨೪: ಚಿಣ್ಣರಿಗೆ ಕ್ರಿಕೆಟ್ ಕ್ರೀಡೆಯಲ್ಲಿ ಉತ್ತಮವಾದ ವೇದಿಕೆಯನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ವೀರಾಜಪೇಟೆ ಪ್ರಗತಿ ಶಾಲೆಯ ಅಧೀನ ಸಂಸ್ಥೆಯಾದ ಪ್ರಗತಿ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಸ್ವಾತಂತ್ರö್ಯದ
ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಸಿದ್ದಾಪುರ, ಆ. ೨೪: ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಡಿಯ ಮರ್ಕಝ್ ಪಬ್ಲಿಕ್ ಶಾಲೆಯ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕರ್ನಾಟಕ ಫುಟ್ಬಾಲ್ ಅಸೋಸಿಯೇಷನ್
ಧರ್ಮಗುರುಗಳ ಮೇಲೆ ಹಲ್ಲೆ ದೂರು ಮಡಿಕೇರಿ, ಆ. ೨೪: ಕಾಕೋಟುಪರಂಬು ಸಮೀಪ ಧರ್ಮಗುರು ಹಾರಿಸ್ ಮುಸ್ಲಿಯಾರ್ ಎಂಬುವವರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸುನ್ನಿ ಯುವಜನ