ಶಾಸ್ತ ಈಶ್ವರ ವಾರ್ಷಿಕೋತ್ಸವ ಮಡಿಕೇರಿ, ಫೆ. ೧೪: ಹೊದ್ದೂರು ಗ್ರಾಮದ ಶ್ರೀ ಶಾಸ್ತ - ಈಶ್ವರ ದೇವಾಲಯದ ೫ನೇ ವರ್ಷದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ತಾ.೧೬ ರಿಂದ ೧೮ ರವರೆಗೆ ನಡೆಯಲಿದೆ.
ಬೈಕ್ ಅಪಘಾತ ಸವಾರ ಸ್ಥಳದಲ್ಲೇ ದುರ್ಮರಣ ಸೋಮವಾರಪೇಟೆ, ಫೆ. ೧೪: ಚಾಲಕನ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ನಿನ್ನೆ ರಾತ್ರಿ
ರೈತರಿಗೆ ಬೇಡವಾದ ಸರಕಾರದ ಭತ್ತ ಖರೀದಿ ಕೇಂದ್ರ ಹೆಚ್.ಜೆ. ರಾಕೇಶ್ ಮಡಿಕೇರಿ, ಫೆ. ೧೩: ಭತ್ತ ಬೆಳೆಯುವ ರೈತರಿಗೆ ಬೆಂಬಲ ಬೆಲೆ ನೀಡುವ ಉದ್ದೇಶದಿಂದ ಸರಕಾರ ಸ್ಥಾಪಿಸಿದ ಭತ್ತ ಖರೀದಿ ಕೇಂದ್ರ ಜಿಲ್ಲೆಯ ರೈತರಿಗೆ ಬೇಡವಾಗಿದೆ ಎಂಬ
ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಗೆ ಆಹ್ವಾನ ಮಡಿಕೇರಿ, ಫೆ. ೧೩; ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಅಧೀನದಲ್ಲಿ ಬರುವ ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲೊಂದಾದ ಶ್ರೀ ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ
೩ ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎಎಸ್ಪೊನ್ನಣ್ಣ ಚಾಲನೆ ಮಡಿಕೇರಿ, ಫೆ. ೧೩: ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು ೩ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್. ಪೊನ್ನಣ್ಣ