ಅಯೋಡಿನ್ ಕೊರತೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಮಾಹಿತಿ ಮಡಿಕೇರಿ, ಅ. 26: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ವತಿಯಿಂದ ತಾ. 27 ರವರೆಗೆ ಕೊಡಗು ಜಿಲ್ಲೆಯಲ್ಲಿ ರೇಣುಕಾಗೆ ಪಿಹೆಚ್ಡಿ ಪದವಿ ಮಡಿಕೇರಿ, ಅ. 26: ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಸಹಕಾರ ತರಬೇತಿ ಕೇಂದ್ರದ ಪ್ರಾಂಶುಪಾಲೆ ಆರ್.ಎಸ್.ರೇಣುಕಾ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ ಪಿಎಚ್‍ಡಿ ಪದವಿ ದೊರೆತಿದೆ. ಅರ್ಥಶಾಸ್ತ್ರ ಮತ್ತು ಶಾರದಾ ಪೂಜೆ ಆಚರಣೆ ಮಡಿಕೇರಿ, ಅ. 26: ಮಡಿಕೇರಿಯ ಕೋಟೆ ವಿವಿದೋದ್ದೇಶ ಮಹಿಳಾ ಸಹಕಾರ ಸಮಾಜದಲ್ಲಿ ನವರಾತ್ರಿ ಪ್ರಯುಕ್ತ ಶಾರದಾ ಪೂಜೆಯನ್ನು ಸರಳವಾಗಿ ಆಚರಿಸಲಾಯಿತು. ಸಮಾಜದ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು. ನೂತನ ಕಟ್ಟಡ ಉದ್ಘಾಟನೆಮಡಿಕೇರಿ, ಅ. 26: ಕಡಗದಾಳು ಇಬ್ನಿವಳವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ. 30 ರಂದು ಬೆಳಿಗ್ಗೆ 9.30 ಗಂಟೆಗೆ ಬಾಲಸ್ವಾಸ್ಥ್ಯ ಆರೋಗ್ಯ ಯೋಜನೆ ಮಕ್ಕಳ ಆರೋಗ್ಯ ತಪಾಸಣೆ ಸುಂಟಿಕೊಪ್ಪ, ಅ. 26: 7ನೇ ಹೊಸಕೋಟೆ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಬಾಲಸ್ವಾಸ್ಥ್ಯ ಆರೋಗ್ಯ ವತಿಯಿಂದ ಪುಟ್ಟ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. 6 ವರ್ಷದವರೆಗಿನ ಮಕ್ಕಳ ಆರೋಗ್ಯ ತಪಾಸಣೆಯನ್ನು
ಅಯೋಡಿನ್ ಕೊರತೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಮಾಹಿತಿ ಮಡಿಕೇರಿ, ಅ. 26: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ವತಿಯಿಂದ ತಾ. 27 ರವರೆಗೆ ಕೊಡಗು ಜಿಲ್ಲೆಯಲ್ಲಿ
ರೇಣುಕಾಗೆ ಪಿಹೆಚ್ಡಿ ಪದವಿ ಮಡಿಕೇರಿ, ಅ. 26: ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಸಹಕಾರ ತರಬೇತಿ ಕೇಂದ್ರದ ಪ್ರಾಂಶುಪಾಲೆ ಆರ್.ಎಸ್.ರೇಣುಕಾ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ ಪಿಎಚ್‍ಡಿ ಪದವಿ ದೊರೆತಿದೆ. ಅರ್ಥಶಾಸ್ತ್ರ ಮತ್ತು
ಶಾರದಾ ಪೂಜೆ ಆಚರಣೆ ಮಡಿಕೇರಿ, ಅ. 26: ಮಡಿಕೇರಿಯ ಕೋಟೆ ವಿವಿದೋದ್ದೇಶ ಮಹಿಳಾ ಸಹಕಾರ ಸಮಾಜದಲ್ಲಿ ನವರಾತ್ರಿ ಪ್ರಯುಕ್ತ ಶಾರದಾ ಪೂಜೆಯನ್ನು ಸರಳವಾಗಿ ಆಚರಿಸಲಾಯಿತು. ಸಮಾಜದ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.
ನೂತನ ಕಟ್ಟಡ ಉದ್ಘಾಟನೆಮಡಿಕೇರಿ, ಅ. 26: ಕಡಗದಾಳು ಇಬ್ನಿವಳವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ. 30 ರಂದು ಬೆಳಿಗ್ಗೆ 9.30 ಗಂಟೆಗೆ
ಬಾಲಸ್ವಾಸ್ಥ್ಯ ಆರೋಗ್ಯ ಯೋಜನೆ ಮಕ್ಕಳ ಆರೋಗ್ಯ ತಪಾಸಣೆ ಸುಂಟಿಕೊಪ್ಪ, ಅ. 26: 7ನೇ ಹೊಸಕೋಟೆ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಬಾಲಸ್ವಾಸ್ಥ್ಯ ಆರೋಗ್ಯ ವತಿಯಿಂದ ಪುಟ್ಟ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. 6 ವರ್ಷದವರೆಗಿನ ಮಕ್ಕಳ ಆರೋಗ್ಯ ತಪಾಸಣೆಯನ್ನು