ನೀರಿನಾಸರೆಗಳ ಗಣತಿ ಗೋಣಿಕೊಪ್ಪಲು, ಫೆ. ೧೩: ಸರ್ಕಾರದ ಸುತ್ತೋಲೆಯಂತೆ ೭ನೇ ಸಣ್ಣ ನೀರಾವರಿ ಮತ್ತು ೨ನೇ ನೀರಿನಾಸರೆಗಳ ಗಣತಿ ಕಾರ್ಯವನ್ನು ನಿರ್ವಹಿಸಲು ಗ್ರಾಮ ಆಡಳಿತ ಅಧಿಕಾರಿಗಳನ್ನು ಗಣತಿದಾರರನ್ನಾಗಿ ನೇಮಿಸಲಾಗಿದ್ದು ಕಾರ್ಯವು
ಓಟದಲ್ಲಿ ಗಣೇಶ್ ಪ್ರಥಮ ಕೂಡಿಗೆ, ಫೆ. ೧೩: ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಚತೆಗಾಗಿ ಎಂಬ ಶೀರ್ಷಿಕೆಯಡಿ ನಡೆದ ಸ್ವಚ್ಚತಾ ಓಟ ಸ್ಪರ್ಧೆಯಲ್ಲಿ ತೊರೆನೂರು ಗ್ರಾಮದ
ಅಂಗನವಾಡಿ ಗ್ರಾಪAಕಟ್ಟಡ ಉದ್ಘಾಟನೆ ನಾಪೋಕ್ಲು, ಫೆ. ೧೩: ಇಲ್ಲಿಗೆ ಸಮೀಪದ ಕೊಣಂಜಗೇರಿ ಗ್ರಾಮ ಪಂಚಾಯಿತಿಯ ಕಿರುಂದಾಡುವಿನ ಅಂಗನವಾಡಿ ಕೇಂದ್ರ ಹಾಗೂ ಕೊಣಂಜಗೇರಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ
ವೀರಾಜಪೇಟೆ ಗೌಡ ಸಮಾಜದ ಅಧ್ಯಕ್ಷರಾಗಿ ಆಯ್ಕೆ ಮಡಿಕೇರಿ, ಫೆ. ೧೩: ವೀರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ತಡಿಯಪ್ಪನ ನರೇಂದ್ರ, ಪೊಕ್ಕುಳಂಡ್ರ ರಮೇಶ್, ಕಾರ್ಯದರ್ಶಿಯಾಗಿ ಮಂಜAಡ್ರ ರೇಖಾ
ಭುವನಗಿರಿ ಕಸ ವಿಲೇವಾರಿ ಘಟಕಕ್ಕೆ ಪುರಸಭೆ ಮುಖ್ಯಾಧಿಕಾರಿ ಭೇಟಿ ಕೂಡಿಗೆ, ಫೆ.೧೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಕುಶಾಲನಗರದ ಪುರಸಭೆಯ ಕಸ ವಿಲೇವಾರಿ ಘಟಕಕ್ಕೆ ಕುಶಾಲನಗರ ಪುರಸಭೆಯ ಮುಖ್ಯಾಧಿಕಾರಿ ಗಿರೀಶ್ ಸೇರಿದಂತೆ ಆರೋಗ್ಯ ಅಧಿಕಾರಿ