ವಾಲ್ನೂರು ತ್ಯಾಗತ್ತೂರಿನಲ್ಲಿ ಹಿಂದೂ ಸಂಗಮ ಸಿದ್ದಾಪುರ, ಜ. ೭: ವಾಲ್ನೂರು-ತ್ಯಾಗತ್ತೂರು ಗ್ರಾಮದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ನಡೆಯಿತು. ಗ್ರಾಮದ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಪ್ರಚಾರಕ್ ಸುರೇಶ್
ಹಿಂದೂ ಸಮಾಜ ಒಗ್ಗಟ್ಟಾದರೆ ಮಾತ್ರ ಹಿಂದೂ ರಾಷ್ಟç ಉಳಿಯಲು ಸಾಧ್ಯ ಸೋಮವಾರಪೇಟೆ, ಫೆ.೭: ಹಿಂದೂ ಸಮಾಜ ಒಗ್ಗಟ್ಟಾದರೆ ಮಾತ್ರ ಹಿಂದೂ ರಾಷ್ಟ್ರ ಉಳಿಯಲು ಸಾಧ್ಯ. ಸನಾತನ ಹಿಂದೂ ಧರ್ಮ ಹಾಗೂ ಸಂಸ್ಕೃತಿಯ ರಕ್ಷಣೆಗೆ ಒಗ್ಗಟ್ಟಿನ ಅವಶ್ಯಕತೆ ಮುಖ್ಯವಾಗಿದೆ ಎಂದು
ಕೊಡ್ಲಿಪೇಟೆಯಲ್ಲಿ ಸರ್ಕಾರಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಕ್ರಮ ರಾಮಲಿಂಗಾರೆಡ್ಡಿ ಭರವಸೆ ಕೊಡ್ಲಿಪೇಟೆ,ಫೆ.೭: ಸರ್ಕಾರಿ ಬಸ್ ನಿಲ್ದಾಣದ ಕೊರತೆಯನ್ನು ಎದುರಿಸುತ್ತಿರುವ ಕೊಡ್ಲಿಪೇಟೆಯಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಟ್ಟಿ ಭರವಸೆ ನೀಡಿದರು. ಶನಿವಾರಸಂತೆಯಲ್ಲಿ ನೂತನವಾಗಿ
ತಾ ೧೦ ರಂದು ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮ ಮಡಿಕೇರಿ, ಫೆ. ೭: ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮವು ಜಿಲ್ಲೆಯಲ್ಲಿ ತಾ. ೧೦ ರಂದು ನಡೆಯಲಿದ್ದು, ೧ ರಿಂದ ೧೯ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣೆಯ
ವಿದ್ಯುತ್ ತಂತಿಗೆ ಸಿಲುಕಿ ಆನೆ ಸಾವು ಕಣಿವೆ, ಫೆ. ೭: ಆಹಾರ ಅರಸಿ ನಾಡಿಗೆ ಬಂದ ಕಾಡಾನೆಯೊಂದು ಬೇಲಿ ದಾಟುತ್ತಿದ್ದಾಗ ವಿದ್ಯುತ್ ತಂತಿಗೆ ಸಿಲುಕಿ ಸ್ಥಳದಲ್ಲೇ ಅಸುನೀಗಿದ ಘಟನೆ ಕುಶಾಲನಗರ ಸಮೀಪ ಕಾವೇರಿ ನದಿ