‘ಅಗ್ನಿಯ ರೆಕ್ಕೆಗಳು’ ಕನ್ನಡ ಕೃತಿಯನ್ನು ಬಿಡುಗಡೆ ಮಾಡಿದ ರಾಜ್ಯಪಾಲರು ಬೆಂಗಳೂರು, ಜೂ.೮: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಲೋಕಭವನದಲ್ಲಿ ಭಾರತದ ಮಾಜಿ ರಾಷ್ಟçಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಆತ್ಮಚರಿತ್ರೆ ‘Wiಟಿgs oಜಿ
ಸಂಸದರಿAದ ಸಾಂತ್ವನ ಮಡಿಕೇರಿ, ಜೂ. ೮ : ತಾ.೫ ರಂದು ತಿತಿಮತಿಯ ಕೋಣನಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ ಸಂಧ್ಯಾ ಅಚ್ಚಯ್ಯ ಅವರ ಕುಟುಂಬಸ್ಥರನ್ನು ಸಂಸದ ಯದುವೀರ್ ಒಡೆಯರ್
ಚೆಯ್ಯಂಡಾಣೆ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಗ್ರಾಮಸ್ಥರ ಆಕ್ರೋಶ ಚೆಯ್ಯಂಡಾಣೆ, ಜೂ. ೮: ಚೆಯ್ಯಂಡಾಣೆ ಹಾಗೂ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮರುಕಳಿಸಿದ್ದು ಬೆಳೆಗಾರರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳು ಫಸಲು ಭರಿತ ಗಿಡಗಳನ್ನು
ಯುಪಿಎಸ್ಸಿ ಪರೀಕ್ಷೆಗೆ ಉಚಿತ ತರಬೇತಿ ಅರ್ಜಿ ಸಲ್ಲಿಸಲು ಜೂ೩೦ ಕೊನೆ ದಿನ ಮಡಿಕೇರಿ, ಜೂ.೮: ಲೋಕಸೇವಾ ಆಯೋಗದ ಐಎಎಸ್ ಮತ್ತು ಐಪಿಎಸ್ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಅನುಕೂಲವಾಗುವಂತೆ ಬೆಂಗಳೂರಿನ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿ ಮಧ್ಯಮ ಹಾಗೂ ಬಡ
ಬಾಕ್ಸಿಂಗ್ ಚಾಂಪಿಯನ್ ಶಿಪ್ಗೆ ಚಾಲನೆ ಪೊನ್ನಂಪೇಟೆ, ಜೂ. ೮: ಕೊಡಗು ಬಾಕ್ಸಿಂಗ್ ಅಸೋಸಿಯೇಷನ್ ವತಿಯಿಂದ ಗೋಣಿಕೊಪ್ಪಲಿನ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ೧೪ ವರ್ಷದೊಳಗಿನವರ ಬಾಕ್ಸಿಂಗ್ ಚಾಂಪಿಯನ್ ಶಿಪ್‌ಗೆ ಕರ್ನಲ್ ಚೆಪ್ಪುಡಿರ ಮುತ್ತಣ್ಣ ಹಾಗೂ