ಕಸ್ತೂರಿ ರಂಗನ್ ವರದಿಗೆ ಆಕ್ಷೇಪಣೆ ಸಲ್ಲಿಸಲು ಪ್ರಕ್ರಿಯೆ ಆರಂಭಿಸಲು ನಿರ್ಧಾರ ಮಡಿಕೇರಿ, ಸೆ. ೪: ಕೊಡಗು ಜಿಲ್ಲೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿರುವ ಕಸ್ತೂರಿ ರಂಗನ್ ವರದಿ ವಿರುದ್ಧ ಆಕ್ಷೇಪಣೆ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ. ನಗರದ ಕ್ರಿಸ್ಟಲ್ ಕೋರ್ಟ್ ಹೊಟೇಲ್
ಸತ್ತವರಿಗೂ ಗೃಹಲಕ್ಷಿö್ಮ ಹಣ ಕೊಡಗಿನಲ್ಲಿ ಮೃತರ ಖಾತೆಗೆ ರೂ ೮೭ ಲಕ್ಷ ಜಮೆ (ವಿಶೇಷ ವರದಿ : ಕೆ.ಎಂ. ಇಸ್ಮಾಯಿಲ್ ಕಂಡಕರೆ) ಮಡಿಕೇರಿ, ಸೆ. ೪: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ತಿಂಗಳಿಗೆ ಮನೆಯ ಯಜಮಾನಿಗೆ ೨೦೦೦ ಸಾವಿರ ರೂ
ವೀರಾಜಪೇಟೆ ಗಣೇಶೋತ್ಸವ ಅವಲೋಕನ ೧೬ ವೀರಾಜಪೇಟೆ: ಶ್ರದ್ಧೆ ಮತ್ತು ಒಕ್ಕೂಟದ ಸಂಕೇತವಾಗಿ ವೀರಾಜಪೇಟೆ ಪುರಸಭೆಯಲ್ಲಿ ೧೯ನೇ ವರ್ಷದ ಸೌಹಾರ್ದ ಗೌರಿ-ಗಣೇಶೋತ್ಸವ ಸಂಭ್ರಮ ಕಳೆಗಟ್ಟಿದೆ. ಸ್ಥಳೀಯ ಪುರಸಭೆಯ ಆವರಣದಲ್ಲಿ ಶ್ರೀ ಗಣಪತಿ ಸೇವಾ ಸಮಿತಿ ಹಾಗೂ
ಡಾ ಕೋಡಿ ಕುಶಾಲಪ್ಪ ಗೌಡರ ನೆಂಪುನ ಕಾರ್ಯಕ್ರಮ ಮಡಿಕೇರಿ, ಸೆ. ೪: ಅರೆಭಾಷೆಗೆ ಒಂದು ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಕೋಡಿ ಕುಶಾಲಪ್ಪ ಗೌಡರು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ
ಬೊಟ್ಲಪ್ಪ ಯುವ ಸಂಘದಲ್ಲಿ ರಕ್ಷಾಬಂಧನ ಮಡಿಕೇರಿ, ಸೆ. ೪: ಕಡಗದಾಳು ಶ್ರೀ ಬೊಟ್ಲಪ್ಪ ಯುವ ಸಂಘದಲ್ಲಿ ಭಜನೆ ಮತ್ತು ರಕ್ಷಾಬಂಧನ ಕಾರ್ಯಕ್ರಮವನ್ನು ನಡೆಸಲಾಯಿತು. ಮೊದಲಿಗೆ ಯುವ ಸಂಘದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ನಂತರ ಯುವ