ಕಾರುಗುಂದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಚೆಯ್ಯಂಡಾಣೆ, ಡಿ. ೧೪: ನಾಪೋಕ್ಲು ಬಳಿಯ ಕಾರುಗುಂದ ಅಂಗನವಾಡಿ ಕೇಂದ್ರದಲ್ಲಿ ಬಕ್ಕ, ಕಡಿಯತ್ತೂರು, ಕೊಟ್ಟೂರು, ಕಾರುಗುಂದ ಕಾಲೋನಿ ಅಂಗನವಾಡಿ ಕೇಂದ್ರಗಳ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮ ದಿಂದ
ವಿಜ್ಞಾನದ ಸೈದ್ಧಾಂತಿಕ ಪ್ರಾಯೋಗಿಕ ಕಲಿಕೆ ವಿದ್ಯಾರ್ಥಿಗಳಿಗೆ ಅವಶ್ಯ ಸೋಮವಾರಪೇಟೆ, ಡಿ. ೧೪: ವಿದ್ಯಾರ್ಥಿಗಳಿಗೆ ವಿಜ್ಞಾನದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಕಲಿಕೆ ಅವಶ್ಯವಾಗಿದ್ದು, ಶಿಕ್ಷಕರು ವಿಜ್ಞಾನದ ಬಗ್ಗೆ ಮಕ್ಕಳಿಗೆ ಹೆಚ್ಚಿನ ತಿಳುವಳಿಕೆ ನೀಡುವ ಮೂಲಕ ಅವರಲ್ಲಿ ವೈಜ್ಞಾನಿಕ
ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ ಮಡಿಕೇರಿ, ಡಿ. ೧೪: ೨೦೨೫-೨೬ನೇ ಸಾಲಿನಲ್ಲಿ ಬಿ.ಎಡ್. ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮದಡಿ ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್‌ಲೈನ್‌ನಲ್ಲಿ
ತೊರೆನೂರಿನಲ್ಲಿ ಮಹಿಳಾ ಗ್ರಾಮಸಭೆ ಕೂಡಿಗೆ, ಡಿ. ೧೪: ತೊರೆನೂರು ಗ್ರಾಮ ಪಂಚಾ ಯಿತಿ ವ್ಯಾಪ್ತಿಯ ೨೦೨೫ನೇ ಸಾಲಿನ ಮಹಿಳಾ ಗ್ರಾಮಸಭೆ ಅಧ್ಯಕ್ಷೆ ಶೋಭಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಿಳೆಯರ ಹಕ್ಕು, ಕರ್ತವ್ಯಗಳ ಬಗ್ಗೆ
ಶಾಲೆಗೆ ಶೈಕ್ಷಣಿಕ ಪರಿಕರಗಳ ವಿತರಣೆ ಮಡಿಕೇರಿ, ಡಿ. ೧೪: ಜಾಗೃತಿ ಟ್ರಸ್ಟ್ ಸಿಸ್ಕೋ ಕಂಪೆನಿ ವತಿಯಿಂದ ಹೊಸೂರು ಬೆಟ್ಟಕೇರಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ