ಬಿಜೆಪಿ ಮಹಿಳಾ ಮೋರ್ಚಾದಿಂದ ಪೂಜೆ ಮಡಿಕೇರಿ, ಜ. ೭: ಜಿಲ್ಲಾ ಮಹಿಳಾ ಮೋರ್ಚಾ ಮತ್ತು ನಗರ ಮಹಿಳಾ ಮೋರ್ಚಾ ವತಿಯಿಂದ ನಗರದ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಅವರ ಕ್ಷೇಮಕ್ಕಾಗಿ ವಿಶೇಷ ಪೂಜೆಸಮಾವೇಶ ಮುಂದೂಡಿಕೆಸಿದ್ದಾಪುರ, ಜ. ೭: ಗ್ರಾಮ ಪಂಚಾಯಿತಿ ನೌಕರರ ಸಂಘ ಸಿಐಟಿಯು ಸಂಯೋಜಿತ ಕೊಡಗು ಜಿಲ್ಲಾ ನಾಲ್ಕನೇ ಹಕ್ಕೊತ್ತಾಯ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್ ಭರತ್೧೫ ಹೊಸ ಕೋವಿಡ್ ಪ್ರಕರಣಗಳುಮಡಿಕೇರಿ, ಜ.೭: ಜಿಲ್ಲೆಯಲ್ಲಿ ಶುಕ್ರವಾರ ೧೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧೦, ವೀರಾಜಪೇಟೆ ತಾಲೂಕಿನಲ್ಲಿ ೫ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ. ರೈತರ ಬೆಳೆಗಳಿಗೆ ಲಾಭದಾಯಕ ಬೆಲೆಗೆ ಆಗ್ರಹ ತಾ೧೧ರಂದು ಧರಣಿಮಡಿಕೇರಿ, ಜ.೭ :ರೈತರು ಬೆಳೆಯುವ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನಿಗದಿಪಡಿಸಿ ಖಾತರಿ ನೀಡಬೇಕು, ಮತ್ತು ನಿಗದಿತ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿಸುವದು ಶಿಕ್ಷಾರ್ಹ ಎಂಬ ಕಾನೂನನ್ನು ಜಾರಿಗೊಳಿಸಲುಭೀತಿ ಮೂಡಿಸುತ್ತಿರುವ ವ್ಯಾಘ್ರನ ಉಪಟಳ ಗೋಣಿಕೊಪ್ಪಲು, ಜ. ೭: ದಕ್ಷಿಣ ಕೊಡಗಿನಲ್ಲಿ ಕಳೆದ ಒಂದು ವಾರದಿಂದ ರೈತರು ತಮ್ಮ ಕೊಟ್ಟಿಗೆಗಳಲ್ಲಿ ಸಾಕಿದ್ದ ನಾಲ್ಕು ಜಾನುವಾರುಗಳನ್ನು ಹುಲಿಯ ಪಾಲಾಗಿದೆ. ಶುಕ್ರವಾರ ಮುಂಜಾನೆಯ ವೇಳೆ ತೂಚಮಕೇರಿಯ ಸಿ.ಎಸ್.
ಬಿಜೆಪಿ ಮಹಿಳಾ ಮೋರ್ಚಾದಿಂದ ಪೂಜೆ ಮಡಿಕೇರಿ, ಜ. ೭: ಜಿಲ್ಲಾ ಮಹಿಳಾ ಮೋರ್ಚಾ ಮತ್ತು ನಗರ ಮಹಿಳಾ ಮೋರ್ಚಾ ವತಿಯಿಂದ ನಗರದ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಅವರ ಕ್ಷೇಮಕ್ಕಾಗಿ ವಿಶೇಷ ಪೂಜೆ
ಸಮಾವೇಶ ಮುಂದೂಡಿಕೆಸಿದ್ದಾಪುರ, ಜ. ೭: ಗ್ರಾಮ ಪಂಚಾಯಿತಿ ನೌಕರರ ಸಂಘ ಸಿಐಟಿಯು ಸಂಯೋಜಿತ ಕೊಡಗು ಜಿಲ್ಲಾ ನಾಲ್ಕನೇ ಹಕ್ಕೊತ್ತಾಯ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್ ಭರತ್
೧೫ ಹೊಸ ಕೋವಿಡ್ ಪ್ರಕರಣಗಳುಮಡಿಕೇರಿ, ಜ.೭: ಜಿಲ್ಲೆಯಲ್ಲಿ ಶುಕ್ರವಾರ ೧೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧೦, ವೀರಾಜಪೇಟೆ ತಾಲೂಕಿನಲ್ಲಿ ೫ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ರೈತರ ಬೆಳೆಗಳಿಗೆ ಲಾಭದಾಯಕ ಬೆಲೆಗೆ ಆಗ್ರಹ ತಾ೧೧ರಂದು ಧರಣಿಮಡಿಕೇರಿ, ಜ.೭ :ರೈತರು ಬೆಳೆಯುವ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನಿಗದಿಪಡಿಸಿ ಖಾತರಿ ನೀಡಬೇಕು, ಮತ್ತು ನಿಗದಿತ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿಸುವದು ಶಿಕ್ಷಾರ್ಹ ಎಂಬ ಕಾನೂನನ್ನು ಜಾರಿಗೊಳಿಸಲು
ಭೀತಿ ಮೂಡಿಸುತ್ತಿರುವ ವ್ಯಾಘ್ರನ ಉಪಟಳ ಗೋಣಿಕೊಪ್ಪಲು, ಜ. ೭: ದಕ್ಷಿಣ ಕೊಡಗಿನಲ್ಲಿ ಕಳೆದ ಒಂದು ವಾರದಿಂದ ರೈತರು ತಮ್ಮ ಕೊಟ್ಟಿಗೆಗಳಲ್ಲಿ ಸಾಕಿದ್ದ ನಾಲ್ಕು ಜಾನುವಾರುಗಳನ್ನು ಹುಲಿಯ ಪಾಲಾಗಿದೆ. ಶುಕ್ರವಾರ ಮುಂಜಾನೆಯ ವೇಳೆ ತೂಚಮಕೇರಿಯ ಸಿ.ಎಸ್.