ಕುಶಾಲನಗರ ಕಾಲೇಜಿಗೆ ಬೇಕಿದೆ ಕಾಯಕಲ್ಪಕಣಿವೆ, ಜೂ. ೨೩: ಕುಶಾಲನಗರದ ಸರ್ಕಾರಿ ಪಿಯು ಕಾಲೇಜು ಪ್ರಾಂಗಣ ಮೂಲಭೂತ ಸೌಕರ್ಯಗಳಿಲ್ಲದೆ ನಲುಗಿದೆ. ಪಟ್ಟಣದ ತಗ್ಗು ಪ್ರದೇಶದಲ್ಲಿರುವ ಕಾಲೇಜಿನ ಸುತ್ತ ಅತೀ ಅಗತ್ಯವಾದ ತಡೆಗೋಡೆ ಇಲ್ಲದ
ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟನೆಶನಿವಾರಸಂತೆ, ಜೂ. ೨೩: ಶನಿವಾರಸಂತೆ ಕಾಜೂರಿನಲ್ಲಿ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘವನ್ನು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸಹಕಾರಿ ಸಂಘಗಳ
ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಮನವಿಗೋಣಿಕೊಪ್ಪಲು, ಜೂ. ೨೩: ದಕ್ಷಿಣ ಕೊಡಗಿನ ಕುಟ್ಟಂದಿ, ಬಿ. ಶೆಟ್ಟಿಗೇರಿ, ವಿ. ಬಾಡಗ, ಕಂಡAಗಾಲ ಹಾಗೂ ರುದ್ರಗುಪ್ಪೆ ಗ್ರಾಮಸ್ಥರು ಹಾಗೂ ಇಲ್ಲಿನ ವಿದ್ಯಾರ್ಥಿಗಳು ಬಸ್‌ನ ಸೌಲಭ್ಯವಿಲ್ಲದೆ ಸಂಕಷ್ಟ
ಗೋಣಿಕೊಪ್ಪ ಪಂಚಾಯಿತಿಗೆ ಮೂರು ಪ್ರಶಸ್ತಿ*ಗೋಣಿಕೊಪ್ಪ, ಜೂ. ೨೩: ಜಿಲ್ಲಾ ಪಂಚಾಯಿತಿ ವತಿಯಿಂದ ನೀಡುವ ೨೦೨೨ನೇ ಸಾಲಿನ ಅತ್ಯುತ್ತಮ ಮೂರು ಪ್ರಶಸ್ತಿಗಳನ್ನು ಗೋಣಿಕೊಪ್ಪ ಗ್ರಾಮ ಪಂಚಾಯಿತಿ ತನ್ನದಾಗಿಸಿಕೊಂಡಿದೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಅಗ್ನಿಪಥ್ ಯೋಜನೆ ಯುವಕರಿಗೆ ಸಹಕಾರಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಮಡಿಕೇರಿ, ಜೂ. ೨೩: ‘ಅಗ್ನಿ ಪಥ/ಅಗ್ನಿವೀರ್’ ಯೋಜನೆ ಸರ್ವ ವಿಧದಿಂದಲೂ ಯುವಕರಿಗೆ ಸಹಕಾರಿಯಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಅಭಿಪ್ರಾಯಪಟ್ಟಿದೆ. ಈ ಕುರಿತು ಪತ್ರಿಕಾ ಪ್ರಕಟಣೆ