ತಾ ೨೬ ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರಮಡಿಕೇರಿ, ಜೂ. ೨೩: ಆಲ್ ಇಂಡಿಯಾ ಮುಸ್ಲಿಂ ಡೆವಲೋಪ್ಮೆಂಟ್ ಫಾರಂ ವೀರಾಜಪೇಟೆ ತಾಲೂಕು, ಕಡಂಗ ಕೆಡಿಎಸ್ ಮುಸ್ಲಿಂ ಯೂತ್ ಚಾರಿಟಿ ಜಂಟಿ ಆಶ್ರಯದಲ್ಲಿ ಮೈಸೂರಿನ ಅಲ್ ಅನ್ಸಾರ್
ತಾ ೨೫ ರಂದು ಡಿಜಿಟಲ್ ಪುಸ್ತಕಗಳ ಲೋಕಾರ್ಪಣೆಮಡಿಕೇರಿ, ಜೂ. ೨೩: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ತಾ. ೨೫ ರಂದು ಬೆಳಿಗ್ಗೆ ೧೧ ಗಂಟೆಗೆ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಡಿಜಿಟಲ್
ಗೊಂದಲದ ಗೂಡಾದ ವೀರಾಜಪೇಟೆ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆ ವೀರಾಜಪೇಟೆ, ಜೂ. ೨೩: ಸದಾ ಒಂದಿಲ್ಲೊAದು ವಿವಾದದಲ್ಲಿ ಸಿಲುಕಿಕೊಳ್ಳುವ ವೀರಾಜಪೇಟೆ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆ ಇಂದು ಗೊಂದಲದ ನಡುವೆಯೇ ನಡೆಯಿತು. ಕಳೆದ ಸಾಮಾನ್ಯ ಸಭೆ ಆಡಳಿತ ಪಕ್ಷದ
ಕರ್ನಾಟಕ ಹಾಕಿ ತಂಡದಲ್ಲಿ ಕೊಡಗಿನವರುಮಡಿಕೇರಿ, ಜೂ.೨೩: ಭೋಪಾಲ್‌ನಲ್ಲಿ ನಡೆಯುತ್ತಿರುವ ರಾಷ್ಟಿçÃಯ ನಾಗರಿಕ ಸೇವಾ ಹಾಕಿ ಕ್ರೀಡಾಕೂಟದಲ್ಲಿ ಜಿಲ್ಲೆಯ ಎಂಟು ಮಂದಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕಂದಾಯ ಇಲಾಖೆಯ ಪ್ರಕಾಶ್ ಪಳಂಗಪ್ಪ, ಪಶುಸಂಗೋಪನೆ
ಭೂ ಒಡೆತನ ಯೋಜನೆಯಡಿ ಅರ್ಜಿ ಆಹ್ವಾನಮಡಿಕೇರಿ, ಜೂ. ೨೩: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಸರ್ಕಾರದ ಮಾರ್ಗಸೂಚಿಯಂತೆ ಪರಿಶಿಷ್ಟ ಜಾತಿಗೆ ಸೇರಿದ ಭೂರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ