ತಹಶೀಲ್ದಾರ್ ಆಗಿ ನರಗುಂದ ಅಧಿಕಾರ ಸ್ವೀಕಾರಸೋಮವಾರಪೇಟೆ, ಸೆ.೫: ಈವರೆಗೆ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಆರ್. ಗೋವಿಂದರಾಜು ಅವರು ವಯೋನಿವೃತ್ತಿ ಹೊಂದಿದ ಹಿನ್ನೆಲೆ ನೂತನ ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ಅವರು ಅಧಿಕಾರ
ಗೋಣಿಕೊಪ್ಪಲುವಿನಲ್ಲಿ ಖಾಸಗಿ ಬಸ್ ಕಾರ್ಮಿಕ ಸಂಘದ ಸಭೆಗೋಣಿಕೊಪ್ಪಲು, ಸೆ. ೫: ಗೋಣಿಕೊಪ್ಪಲುವಿನ ಹಿಂದೂ ಮಲಯಾಳಿ ಸಮಾಜದ ಸಭಾಂಗಣದಲ್ಲಿ ಪೊನ್ನಂಪೇಟೆ ತಾಲೂಕು ಖಾಸಗಿ ಬಸ್ ಕಾರ್ಮಿಕರ ಸಂಘದಿAದ ಕುಂದು ಕೊರತೆ ಸಭೆ ಆಯೋಜಿಸಲಾಗಿತ್ತು. ಅತಿಥಿಗಳಾಗಿ ಆಗಮಿಸಿ
ನಕ್ಷತ್ರ ಆಮೆ ಸಾಗಾಟ ಈರ್ವರ ಬಂಧನ ಕುಶಾಲನಗರ, ಸೆ. ೫: ಕುಶಾಲನಗರ ಸಮೀಪ ಕೂಡ್ಲೂರು ವ್ಯಾಪ್ತಿಯಲ್ಲಿ ಕಾರಿನಲ್ಲಿ ಅಕ್ರಮವಾಗಿ ನಕ್ಷತ್ರ ಆಮೆಯನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಕುಶಾಲನಗರ ಅರಣ್ಯ ವಲಯದ ಅಧಿಕಾರಿ ಸಿಬ್ಬಂದಿಗಳು ಪತ್ತೆಹಚ್ಚಿದ್ದು, ಆರೋಪಿಗಳನ್ನು ವಶಕ್ಕೆ
ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಎಸ್ಎಸ್ ನಕುಲ್ ಕರೆ ಕುಶಾಲನಗರ, ಸೆ. ೫: ಪ್ರತಿಯೊಬ್ಬ ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರದ ಹಣಕಾಸು ಸಚಿವರ ಆಪ್ತ ಕಾರ್ಯದರ್ಶಿ ಐಎಎಸ್ ಅಧಿಕಾರಿ ಎಸ್.ಎಸ್ ನಕುಲ್
ಶಾಸಕ ರಂಜನ್ ಪರಿಶೀಲನೆಮಡಿಕೇರಿ, ಸೆ. ೫: ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಗಾಳಿಬೀಡು ಪಂಚಾಯಿತಿ ವ್ಯಾಪ್ತಿಯ ವಣಚಲು ಮತ್ತು ಗಾಳಿಬೀಡು ಸುತ್ತುಮುತ್ತಲಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶವನ್ನು ಪರಿಶೀಲಿಸಿದರು. ಈ