ಇಂದು ದ್ವಿಚಕ್ರ ವಾಹನ ವಿತರಣೆಮಡಿಕೇರಿ, ಜೂ.೨೩: ವಿಕಲಚೇತನರ ಇಲಾಖೆ ವತಿಯಿಂದ ವೀರಾಜಪೇಟೆ ಕ್ಷೇತ್ರದ ವಿಶೇಷ ಚೇತನ ಫಲಾನುಭವಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಿಸುವ ಕಾರ್ಯಕ್ರಮವು ತಾ. ೨೪ ರಂದು (ಇಂದು)
ಕೊಡಗಿನ ಗಡಿಯಾಚೆಮಹಾ ರಾಜಕೀಯ ಬಿಕ್ಕಟ್ಟು: ರಾಜೀನಾಮೆ ನೀಡಲು ಸಿದ್ಧವಾದ ಉದ್ಧವ್ ಠಾಕ್ರೆ ಮುಂಬೈ, ಜೂ. ೨೨: ತಮ್ಮ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡ ನಂತರ ಮೊದಲ ಬಾರಿಗೆ ಫೇಸ್ ಬುಕ್ ಲೈವ್
ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಾವಿರ ದಾಟಿದ ಸಾವಿನ ಸಂಖ್ಯೆಕಾಬೂಲ್, ಜೂ. ೨೨: ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮಡಿದವರ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚುತ್ತಲೇ ಇದ್ದು, ಸಾವಿನ ಸಂಖ್ಯೆ ಒಂದು ಸಾವಿರ ಗಡಿ ದಾಟಿದೆ. ರಿಕ್ಟರ್ ಮಾಪಕದಲ್ಲಿ ೬.೧
ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ತಂದಿರುವ ಮಾಜಿ ಸಚಿವರ ಸಭೆ(ಹೆಚ್.ಕೆ.ಜಗದೀಶ್)ಗೋಣಿಕೊಪ್ಪಲು, ಜೂ.೨೨: ಕೊಡಗು ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಗೊಂದಲ ನಿರ್ಮಾಣವಾಗುತ್ತಿದೆ. ಇದರಿಂದ ಸಹಜವಾಗಿಯೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅಸಮಾಧಾನವನ್ನು ಹೊರ ಹಾಕಿದ್ದಾರೆ.ತಾ.೨೪ರಂದು ಮಾಜಿ
ಜಿಲ್ಲೆಯ ವಿವಿಧೆಡೆ ಯೋಗ ದಿನಾಚರಣೆಮಡಿಕೇರಿ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಯೋಗ ದಿನಾಚರಣೆ ನಡೆಯಿತು. ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರ ಅಧ್ಯಕ್ಷ ಮನು ಮಂಜುನಾಥ, ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ, ನಗರಸಭಾ ಅಧ್ಯಕ್ಷೆ