ಹಾವಿನ ಮರಿಗಳ ರಕ್ಷಣೆ ಮಡಿಕೇರಿ, ಜೂ. ೨೨: ಕೆಲವು ದಿನಗಳ ಹಿಂದೆ ಸಿದ್ದಾಪುರದ ಉರಗ ರಕ್ಷಕ ಸುರೇಶ್ ಅವರು ಸಿದ್ದಾಪುರದ ಮೈಸೂರು ರಸ್ತೆ ಬಡಾವಣೆಯಲ್ಲಿ ಕೊಳಕು ಮಂಡಲ ಹಾವನ್ನು ಜೆಸಿಬಿ ಮುಖಾಂತರ
ನಿಗದಿತ ಅವಧಿಯೊಳಗೆ ಇಲಾಖಾ ಕಾರ್ಯಕ್ರಮ ಪೂರ್ಣಗೊಳಿಸಲು ಸೂಚನೆಸೋಮವಾರಪೇಟೆ, ಜೂ. ೨೨: ನಿಗದಿತ ಅವಧಿಯೊಳಗೆ ತಮ್ಮ ಇಲಾಖೆಗಳ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿ ವರದಿ ನೀಡ ಬೇಕೆಂದು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿನ
ಗೋಣಿಕೊಪ್ಪ ಲಯನ್ಸ್ ಕ್ಲಬ್ ಪದಗ್ರಹಣ ಗೋಣಿಕೊಪ್ಪ ವರದಿ, ಜೂ. ೨೨: ದುರ್ಗಾಬೋಜಿ ಸಭಾಂಗಣದಲ್ಲಿ ಗೋಣಿಕೊಪ್ಪ ಲಯನ್ಸ್ ಕ್ಲಬ್ ಆಡಳಿತ ಮಂಡಳಿ ಸದಸ್ಯರುಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ಅಧ್ಯಕ್ಷರಾಗಿ ಡಾ. ಅಮ್ಮಂಡ ಚಿಣ್ಣಪ್ಪ, ಕಾರ್ಯದರ್ಶಿ ಪೊನ್ನಿಮಾಡ
ಇಂದು ಅಧಿಕಾರಿಗಳೊಂದಿಗೆ ಸಭೆ ಹಾಡಿಗೆ ಭೇಟಿಗೋಣಿಕೊಪ್ಪಲು, ಜೂ.೨೨: ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಅವರು ಚೆಸ್ಕಾಂ, ಐಟಿಡಿಪಿ, ಅಂಬೇಡ್ಕರ್ ನಿಗಮ ಹಾಗೂ ಅರಣ್ಯ
ಅರುಣಾಚಲ ಪ್ರದೇಶದ ಚುನಾಯಿತ ಪ್ರತಿನಿಧಿಗಳ ಭೇಟಿ ನಾಪೋಕ್ಲು, ಜೂ. ೨೨: ವಿವಿಧ ಅಭಿವೃದ್ಧಿ ಕಾರ್ಯಗಳ ಮೂಲಕ ಮಾದರಿ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹೊದ್ದೂರು ಗ್ರಾಮ ಪಂಚಾಯಿತಿಗೆ ಅರುಣಾಚಲ ಪ್ರದೇಶದ ಚುನಾಯಿತ ಪ್ರತಿನಿಧಿಗಳು