ಕೊಡಗು ಕಾಂಗ್ರೆಸ್ನಲ್ಲಿ ಪರಿಶಿಷ್ಟರ ಕಡೆಗಣನೆದಸಂಸ ಆರೋಪಮಡಿಕೇರಿ, ಜ. ೫: ಕಾಂಗ್ರೆಸ್‌ನ ಭದ್ರಕೋಟೆ ಯಾಗಿದ್ದ ಕೊಡಗು ಜಿಲ್ಲೆ ಸುಮಾರು ೨೦ ವರ್ಷಗಳಿಂದ ಬಿಜೆಪಿಯ ನೆಲೆಯಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ದಲಿತ ಮತದಾರರನ್ನು ಕಡೆಗಣಿಸುತ್ತಿರುವುದೇ ಇದಕ್ಕೆ ಮುಖ್ಯಪಿಎಸ್ಐ ವರ್ಗಾವಣೆನಾಪೋಕ್ಲು, ಜ. ೫: ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಣ್ ಆರ್. ಅವರು ಚಾಮರಾಜ ನಗರದ ಗುಂಡ್ಲುಪೇಟೆಗೆ ವರ್ಗಾವಣೆ ಗೊಂಡಿದ್ದಾರೆ. ರಿವರ್ ರ್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಮಡಿಕೇರಿ, ಜ. ೫: ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಜಲಜೀವನ್ ಮಿಷನ್ ಯೋಜನೆ ಗ್ರಾಮಸ್ಥರ ಅಸಮಾಧಾನ ಪೊನ್ನಂಪೇಟೆ, ಜ.೫: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಜಲ ಜೀವನ್ ಮಿಷನ್ ಒಂದಾಗಿದ್ದು ಪ್ರತಿ ಗ್ರಾಮೀಣ ಕುಟುಂಬಕ್ಕೆ ಕಾರ್ಯಾತ್ಮಕ ನಳ (ನಲ್ಲಿ) ಸಂಪರ್ಕ ನೀಡುವ ಉದ್ದೇಶವನ್ನು ಈಗೋಣಿಕೊಪ್ಪಲು ಗ್ರಾಪಂ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ *ಗೋಣಿಕೊಪ್ಪ, ಜ. ೫: ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯವನ್ನು ಶಾಸಕ, ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ. ಬೋಪಯ್ಯ ಅವರು ಗ್ರಾ.ಪಂ. ಅಧ್ಯಕ್ಷೆ
ಕೊಡಗು ಕಾಂಗ್ರೆಸ್ನಲ್ಲಿ ಪರಿಶಿಷ್ಟರ ಕಡೆಗಣನೆದಸಂಸ ಆರೋಪಮಡಿಕೇರಿ, ಜ. ೫: ಕಾಂಗ್ರೆಸ್‌ನ ಭದ್ರಕೋಟೆ ಯಾಗಿದ್ದ ಕೊಡಗು ಜಿಲ್ಲೆ ಸುಮಾರು ೨೦ ವರ್ಷಗಳಿಂದ ಬಿಜೆಪಿಯ ನೆಲೆಯಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ದಲಿತ ಮತದಾರರನ್ನು ಕಡೆಗಣಿಸುತ್ತಿರುವುದೇ ಇದಕ್ಕೆ ಮುಖ್ಯ
ಪಿಎಸ್ಐ ವರ್ಗಾವಣೆನಾಪೋಕ್ಲು, ಜ. ೫: ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಣ್ ಆರ್. ಅವರು ಚಾಮರಾಜ ನಗರದ ಗುಂಡ್ಲುಪೇಟೆಗೆ ವರ್ಗಾವಣೆ ಗೊಂಡಿದ್ದಾರೆ.
ರಿವರ್ ರ್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಮಡಿಕೇರಿ, ಜ. ೫: ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ
ಜಲಜೀವನ್ ಮಿಷನ್ ಯೋಜನೆ ಗ್ರಾಮಸ್ಥರ ಅಸಮಾಧಾನ ಪೊನ್ನಂಪೇಟೆ, ಜ.೫: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಜಲ ಜೀವನ್ ಮಿಷನ್ ಒಂದಾಗಿದ್ದು ಪ್ರತಿ ಗ್ರಾಮೀಣ ಕುಟುಂಬಕ್ಕೆ ಕಾರ್ಯಾತ್ಮಕ ನಳ (ನಲ್ಲಿ) ಸಂಪರ್ಕ ನೀಡುವ ಉದ್ದೇಶವನ್ನು ಈ
ಗೋಣಿಕೊಪ್ಪಲು ಗ್ರಾಪಂ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ *ಗೋಣಿಕೊಪ್ಪ, ಜ. ೫: ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯವನ್ನು ಶಾಸಕ, ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ. ಬೋಪಯ್ಯ ಅವರು ಗ್ರಾ.ಪಂ. ಅಧ್ಯಕ್ಷೆ