ಅರ್ಜಿ ಸಲ್ಲಿಸಲು ಕಾಲಾವಕಾಶಮಡಿಕೇರಿ, ಜ.೨೯: ವೃತ್ತಿಪರ ಶಿಕ್ಷಣ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿAದ ಪ್ರಧಾನಮಂತ್ರಿ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲುಗಿರಿಜನ ಕುಟುಂಬದವರಿಗೆ ಕುರಿಗಳ ವಿತರಣೆ ಕೂಡಿಗೆ, ಜ. ೨೯: ಜಿಲ್ಲಾ ವಾಲ್ಮೀಕಿ ನಿಗಮದ ವತಿಯಿಂದ ಬಸವನಹಳ್ಳಿ ಲ್ಯಾಂಪ್ಸ್ ಸೊಸೈಟಿ ಮೂಲಕ ತಾಲೂಕಿನ ೨೫ ಗಿರಿಜನ ಫಲಾನುಭವಿ ಕುಟುಂಬಗಳಿಗೆ ತಲಾ ೪ ಬನ್ನೂರು ತಳಿಮಾಕುಟ್ಟ ಚೆಕ್ ಪೋಸ್ಟ್ನಲ್ಲಿ ಬಿಗಿ ತಪಾಸಣೆಕಡಂಗ, ಜ. ೨೯: ಕೊಡಗು - ಕೇರಳ ಗಡಿ ಮಾಕುಟ್ಟ ಚೆಕ್ ಪೋಸ್ಟ್ನಲ್ಲಿ ಆರ್‌ಟಿಪಿಸಿಆರ್ ತಪಾಸಣೆ ಕಾರ್ಯವನ್ನು ಕಟ್ಟುನಿಟ್ಟಾಗಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಗೃಹರಕ್ಷಕ ದಳದಡಿಎಸ್ಎಸ್ನಿಂದ ಪ್ರತಿಭಟನೆ ಮುಳ್ಳೂರು, ಜ. ೨೯: ಜ. ೨೬ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರಿನ ನ್ಯಾಯಾಧೀಶರೊಬ್ಬರು ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಿದರೆ ಮಾತ್ರ ಧ್ವಜಾರೋಹಣ ಮಾಡುತ್ತೇನೆ ಎಂದು ಹೇಳಿ ಭಾವಚಿತ್ರವನ್ನು ತೆಗೆಸಿದರೆನ್ನಲಾದಜಾಗೃತಿ ಕಾರ್ಯಕ್ರಮಮಡಿಕೇರಿ, ಜ. ೨೯: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಯ್ಯಂಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯ ಭವನದಲ್ಲಿ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು
ಅರ್ಜಿ ಸಲ್ಲಿಸಲು ಕಾಲಾವಕಾಶಮಡಿಕೇರಿ, ಜ.೨೯: ವೃತ್ತಿಪರ ಶಿಕ್ಷಣ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿAದ ಪ್ರಧಾನಮಂತ್ರಿ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು
ಗಿರಿಜನ ಕುಟುಂಬದವರಿಗೆ ಕುರಿಗಳ ವಿತರಣೆ ಕೂಡಿಗೆ, ಜ. ೨೯: ಜಿಲ್ಲಾ ವಾಲ್ಮೀಕಿ ನಿಗಮದ ವತಿಯಿಂದ ಬಸವನಹಳ್ಳಿ ಲ್ಯಾಂಪ್ಸ್ ಸೊಸೈಟಿ ಮೂಲಕ ತಾಲೂಕಿನ ೨೫ ಗಿರಿಜನ ಫಲಾನುಭವಿ ಕುಟುಂಬಗಳಿಗೆ ತಲಾ ೪ ಬನ್ನೂರು ತಳಿ
ಮಾಕುಟ್ಟ ಚೆಕ್ ಪೋಸ್ಟ್ನಲ್ಲಿ ಬಿಗಿ ತಪಾಸಣೆಕಡಂಗ, ಜ. ೨೯: ಕೊಡಗು - ಕೇರಳ ಗಡಿ ಮಾಕುಟ್ಟ ಚೆಕ್ ಪೋಸ್ಟ್ನಲ್ಲಿ ಆರ್‌ಟಿಪಿಸಿಆರ್ ತಪಾಸಣೆ ಕಾರ್ಯವನ್ನು ಕಟ್ಟುನಿಟ್ಟಾಗಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಗೃಹರಕ್ಷಕ ದಳದ
ಡಿಎಸ್ಎಸ್ನಿಂದ ಪ್ರತಿಭಟನೆ ಮುಳ್ಳೂರು, ಜ. ೨೯: ಜ. ೨೬ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರಿನ ನ್ಯಾಯಾಧೀಶರೊಬ್ಬರು ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಿದರೆ ಮಾತ್ರ ಧ್ವಜಾರೋಹಣ ಮಾಡುತ್ತೇನೆ ಎಂದು ಹೇಳಿ ಭಾವಚಿತ್ರವನ್ನು ತೆಗೆಸಿದರೆನ್ನಲಾದ
ಜಾಗೃತಿ ಕಾರ್ಯಕ್ರಮಮಡಿಕೇರಿ, ಜ. ೨೯: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಯ್ಯಂಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯ ಭವನದಲ್ಲಿ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು