ಗುಂಡು ಹೊಡೆದುಕೊಂಡು ಆತ್ಮಹತ್ಯೆ*ವೀರಾಜಪೇಟೆ, ಜ. ೨೭: ವೀರಾಜಪೇಟೆಯ ಮೀನುಪೇಟೆ ನಿವಾಸಿ ಅಚ್ಚಪಂಡ ತಮ್ಮಯ್ಯ (೯೪) ಎಂಬವರು ತಮ್ಮ ಮನೆಯ ಮುಂಭಾಗ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮಯ್ಯ ಅವರು ಭಾರತೀಯಕಾಫಿ ಮಾರಲು ತೆರಳಿದ್ದ ವ್ಯಕ್ತಿ ನಾಪತ್ತೆಮಡಿಕೇರಿ, ಜ. ೨೭: ಕಾಫಿ ಮಾರಾಟ ಮಾಡಲೆಂದು ತೆರಳಿದ್ದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಂಡನಕೊಲ್ಲಿಯ ನಿವಾಸಿ ಸೋಮಣ್ಣ (೪೮)ಕಟ್ಟಡಕ್ಕೆ ಭೂಮಿ ಪೂಜೆಶನಿವಾರಸಂತೆ, ಜ. ೨೭ : ಶನಿವಾರಸಂತೆ ಹೋಬಳಿ ಮಟ್ಟದ ಡಾ. ಅಂಬೇಡ್ಕರ್ ಭವನ ನಿರ್ಮಾಣ ಕಟ್ಟಡಕ್ಕೆ ತಾ. ೨೯ರಂದು ಬೆಳಿಗ್ಗೆ ೧೨ ಗಂಟೆಗೆ ಶಾಸಕ ಎಂ.ಪಿ. ಅಪ್ಪಚ್ಚುಆನೆ ಮಂಗಗಳನ್ನು ಕಾಡಿಗಟ್ಟಲು ಬೆಳೆಗಾರರ ಆಗ್ರಹ*ಸಿದ್ದಾಪುರ, ಜ. ೨೭: ನೆಲ್ಲಿಹುದಿಕೇರಿ ಭಾಗದಲ್ಲಿ ಕಾಡಾನೆ ಮತ್ತು ಮಂಗಗಳ ಹಾವಳಿ ಮಿತಿ ಮೀರಿದ್ದು, ಅಪಾರ ಬೆಳೆಹಾನಿಯಾಗುತ್ತಿದೆ ಎಂದು ಸ್ಥಳೀಯ ಬೆಳೆಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಎಸ್‌ಎಸ್‌ಎನ್ ಸಭಾಂಗಣದಲ್ಲಿರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಶಿಷ್ಯವೇತನ ನೀಡಲು ಸರ್ಕಾರದ ತೀರ್ಮಾನಮಡಿಕೇರಿ, ಜ. ೨೬: ರೈತರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಪಡೆಯುವಂತೆ ಮಾಡುವ ನಿಟ್ಟಿನಲ್ಲಿ ಹೊಸದಾಗಿ ಶಿಷ್ಯವೇತನ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಒಂದು ಸಾವಿರ
ಗುಂಡು ಹೊಡೆದುಕೊಂಡು ಆತ್ಮಹತ್ಯೆ*ವೀರಾಜಪೇಟೆ, ಜ. ೨೭: ವೀರಾಜಪೇಟೆಯ ಮೀನುಪೇಟೆ ನಿವಾಸಿ ಅಚ್ಚಪಂಡ ತಮ್ಮಯ್ಯ (೯೪) ಎಂಬವರು ತಮ್ಮ ಮನೆಯ ಮುಂಭಾಗ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮಯ್ಯ ಅವರು ಭಾರತೀಯ
ಕಾಫಿ ಮಾರಲು ತೆರಳಿದ್ದ ವ್ಯಕ್ತಿ ನಾಪತ್ತೆಮಡಿಕೇರಿ, ಜ. ೨೭: ಕಾಫಿ ಮಾರಾಟ ಮಾಡಲೆಂದು ತೆರಳಿದ್ದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಂಡನಕೊಲ್ಲಿಯ ನಿವಾಸಿ ಸೋಮಣ್ಣ (೪೮)
ಕಟ್ಟಡಕ್ಕೆ ಭೂಮಿ ಪೂಜೆಶನಿವಾರಸಂತೆ, ಜ. ೨೭ : ಶನಿವಾರಸಂತೆ ಹೋಬಳಿ ಮಟ್ಟದ ಡಾ. ಅಂಬೇಡ್ಕರ್ ಭವನ ನಿರ್ಮಾಣ ಕಟ್ಟಡಕ್ಕೆ ತಾ. ೨೯ರಂದು ಬೆಳಿಗ್ಗೆ ೧೨ ಗಂಟೆಗೆ ಶಾಸಕ ಎಂ.ಪಿ. ಅಪ್ಪಚ್ಚು
ಆನೆ ಮಂಗಗಳನ್ನು ಕಾಡಿಗಟ್ಟಲು ಬೆಳೆಗಾರರ ಆಗ್ರಹ*ಸಿದ್ದಾಪುರ, ಜ. ೨೭: ನೆಲ್ಲಿಹುದಿಕೇರಿ ಭಾಗದಲ್ಲಿ ಕಾಡಾನೆ ಮತ್ತು ಮಂಗಗಳ ಹಾವಳಿ ಮಿತಿ ಮೀರಿದ್ದು, ಅಪಾರ ಬೆಳೆಹಾನಿಯಾಗುತ್ತಿದೆ ಎಂದು ಸ್ಥಳೀಯ ಬೆಳೆಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ
ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಶಿಷ್ಯವೇತನ ನೀಡಲು ಸರ್ಕಾರದ ತೀರ್ಮಾನಮಡಿಕೇರಿ, ಜ. ೨೬: ರೈತರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಪಡೆಯುವಂತೆ ಮಾಡುವ ನಿಟ್ಟಿನಲ್ಲಿ ಹೊಸದಾಗಿ ಶಿಷ್ಯವೇತನ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಒಂದು ಸಾವಿರ