ಗಾಂಧಿನಗರದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಸೋಮವಾರಪೇಟೆ, ಆ. ೧೨: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಚೌಡ್ಲು ಮಾರಿಯಮ್ಮ ದೇವಾಲಯ ಸಮೀಪ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ
ಸಾರ್ವಜನಿಕ ಆಸ್ತಿ ಖಾಸಗಿ ಪಾಲಾಗದಂತೆ ಎಚ್ಚರ ವಹಿಸಲು ಆಗ್ರಹ ಕುಶಾಲನಗರ, ಆ.೧೨: ಪಟ್ಟಣ ಪಂಚಾಯಿತಿಗೆ ಸೇರಿದ ಸಾರ್ವಜನಿಕ ಆಸ್ತಿ ಯಾವುದೇ ರೀತಿಯಲ್ಲಿ ಖಾಸಗಿ ವ್ಯಕ್ತಿಗಳ ಪಾಲಾಗದಂತೆ ಪಂಚಾಯತಿ ಅಧಿಕಾರಿಗಳು ಮತ್ತು ಕಾನೂನು ಸಲಹೆಗಾರರು ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಬೇಕು
ಕೋವಿಡ್ ೧೯ ೩ನೇ ಡೋಸ್ ಪಡೆಯಲು ಮನವಿಮಡಿಕೇರಿ, ಆ. ೧೨: ರಾಜ್ಯದಲ್ಲಿ ಕೋವಿಡ್-೧೯ ಲಸಿಕಾಕರಣದಲ್ಲಿ ೧೮ ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೆ ಕೋವಿಡ್-೧೯ ಲಸಿಕೆಯನ್ನು ಒಂದನೇ ಮತ್ತು ಎರಡನೇ ವರಸೆಯಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸ್
ಸ್ವಾತಂತ್ರೊö್ಯÃತ್ಸವ ಅಂಗವಾಗಿ ಬಿಜೆಪಿಯಿಂದ ವಿವಿಧ ಕಾರ್ಯಕ್ರಮ ಮಡಿಕೇರಿ, ಆ. ೧೨: ೭೫ನೇ ಸ್ವಾತಂತ್ರೊö್ಯÃತ್ಸವದ ಅಂಗವಾಗಿ ಅಜಾದಿ ಕಾ ಅಮೃತ ಮಹೋತ್ಸವ ಘೋಷವಾಕ್ಯದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದ ಹಿನ್ನೆಲೆ ಕೊಡಗು ಜಿಲ್ಲಾ ಭಾರತೀಯ ಜನತಾ ಪಕ್ಷದಿಂದ ವಿವಿಧ
ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾಬಂಧನ ಆಚರಣೆ ಸೋಮವಾರಪೇಟೆ, ಆ. ೧೨: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಪಟ್ಟಣದ ಪೊಲೀಸ್ ಠಾಣೆ ಹಾಗೂ ಆಸ್ಪತ್ರೆಯಲ್ಲಿ ರಕ್ಷಾಬಂಧನ ಆಚರಿಸಲಾಯಿತು. ಮಹಿಳಾ ಮೋರ್ಚಾದ ಸದಸ್ಯರು