ಶಾಸಕರ ಭೇಟಿ ಅನುದಾನ ನೀಡುವ ಭರವಸೆಕೂಡಿಗೆ, ಅ. ೩೦: ಶಿರಂಗಾಲ ಗ್ರಾಮ ದೇವತೆಯಾದ ಮಂಟಿಗಮ್ಮ ದೇವಾಲಯದ ನೂತನ ಕಟ್ಟಡದ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೇಟಿಕ್ರಿಯಾ ಯೋಜನೆ ತಯಾರಿಸಲು ಶಾಸಕರ ಸೂಚನೆ ಕೂಡಿಗೆ, ಅ. ೩೦: ಕಾವೇರಿ ನೀರಾವರಿ ನಿಗಮದ ಮೂಲಕ ಕೂಡಿಗೆಯ ಸೈನಿಕ ಶಾಲೆ ಸಮೀಪದಲ್ಲಿ ಹರಿಯುವ ಹಾರಂಗಿ ನದಿಯ ಒಂದು ಭಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಐದುಎಸ್ಎಸ್ಎಲ್ಸಿ ಪರೀಕ್ಷೆ ಕಾರ್ಯಾಗಾರಗೋಣಿಕೊಪ್ಪಲು, ಅ. ೩೦: ವೀರಾಜಪೇಟೆ ತಾಲೂಕು ಶಿಕ್ಷಣ ಇಲಾಖೆಯ ವತಿಯಿಂದ ಉಪನಿರ್ದೇಶಕರ ನಿರ್ದೇಶನದ ಮೇರೆಗೆ ಪೊನ್ನಂಪೇಟೆಯ ಸಾಯಿಶಂಕರ್ ವಿದ್ಯಾಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ಕಾರ್ಯಾಗಾರಸರಳ ರಾಜ್ಯೋತ್ಸವ ಆಚರಣೆಗೆ ನಿರ್ಧಾರಸುಂಟಿಕೊಪ್ಪ, ಅ. ೩೦: ಕೊರೊನಾ ಹಿನ್ನೆಲೆ ಈ ಬಾರಿಯೂ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲು ಕನ್ನಡ ಸಾಹಿತ್ಯ ಪರಿಷತ್ ಮತ್ತು ಕನ್ನಡಪರ ಸಂಘಟನೆಗಳು ನಿರ್ಧರಿಸಿದವು. ಸುಂಟಿಕೊಪ್ಪ ಹೋಬಳಿ ಕನ್ನಡಸಹಾಯ ಧನಕ್ಕೆ ಅರ್ಜಿ ಆಹ್ವಾನಮಡಿಕೇರಿ, ಅ. ೩೦: ಕೇಂದ್ರ ಸರ್ಕಾರದ ವತಿಯಿಂದ ೨೦೨೧-೨೨ನೇ ಸಾಲಿನಿಂದ ೨೦೨೫-೨೬ನೇ ಸಾಲಿನವರೆಗೆ ರಾಷ್ಟಿçÃಯ ಜಾನುವಾರು ಮಿಷನ್ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಮಾರ್ಗಸೂಚಿಯನ್ವಯ ಪಶುಪಾಲನಾ ಹಾಗೂ
ಶಾಸಕರ ಭೇಟಿ ಅನುದಾನ ನೀಡುವ ಭರವಸೆಕೂಡಿಗೆ, ಅ. ೩೦: ಶಿರಂಗಾಲ ಗ್ರಾಮ ದೇವತೆಯಾದ ಮಂಟಿಗಮ್ಮ ದೇವಾಲಯದ ನೂತನ ಕಟ್ಟಡದ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೇಟಿ
ಕ್ರಿಯಾ ಯೋಜನೆ ತಯಾರಿಸಲು ಶಾಸಕರ ಸೂಚನೆ ಕೂಡಿಗೆ, ಅ. ೩೦: ಕಾವೇರಿ ನೀರಾವರಿ ನಿಗಮದ ಮೂಲಕ ಕೂಡಿಗೆಯ ಸೈನಿಕ ಶಾಲೆ ಸಮೀಪದಲ್ಲಿ ಹರಿಯುವ ಹಾರಂಗಿ ನದಿಯ ಒಂದು ಭಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಐದು
ಎಸ್ಎಸ್ಎಲ್ಸಿ ಪರೀಕ್ಷೆ ಕಾರ್ಯಾಗಾರಗೋಣಿಕೊಪ್ಪಲು, ಅ. ೩೦: ವೀರಾಜಪೇಟೆ ತಾಲೂಕು ಶಿಕ್ಷಣ ಇಲಾಖೆಯ ವತಿಯಿಂದ ಉಪನಿರ್ದೇಶಕರ ನಿರ್ದೇಶನದ ಮೇರೆಗೆ ಪೊನ್ನಂಪೇಟೆಯ ಸಾಯಿಶಂಕರ್ ವಿದ್ಯಾಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ಕಾರ್ಯಾಗಾರ
ಸರಳ ರಾಜ್ಯೋತ್ಸವ ಆಚರಣೆಗೆ ನಿರ್ಧಾರಸುಂಟಿಕೊಪ್ಪ, ಅ. ೩೦: ಕೊರೊನಾ ಹಿನ್ನೆಲೆ ಈ ಬಾರಿಯೂ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲು ಕನ್ನಡ ಸಾಹಿತ್ಯ ಪರಿಷತ್ ಮತ್ತು ಕನ್ನಡಪರ ಸಂಘಟನೆಗಳು ನಿರ್ಧರಿಸಿದವು. ಸುಂಟಿಕೊಪ್ಪ ಹೋಬಳಿ ಕನ್ನಡ
ಸಹಾಯ ಧನಕ್ಕೆ ಅರ್ಜಿ ಆಹ್ವಾನಮಡಿಕೇರಿ, ಅ. ೩೦: ಕೇಂದ್ರ ಸರ್ಕಾರದ ವತಿಯಿಂದ ೨೦೨೧-೨೨ನೇ ಸಾಲಿನಿಂದ ೨೦೨೫-೨೬ನೇ ಸಾಲಿನವರೆಗೆ ರಾಷ್ಟಿçÃಯ ಜಾನುವಾರು ಮಿಷನ್ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಮಾರ್ಗಸೂಚಿಯನ್ವಯ ಪಶುಪಾಲನಾ ಹಾಗೂ