ಮರೀಚಿಕೆಯಾದ ಹೊಸಗುತ್ತಿ ಹೊಸಳ್ಳಿ ರಸ್ತೆ ದುರಸ್ತಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ಸೋಮವಾರಪೇಟೆ, ಆ.೬: ತಾಲೂಕಿನ ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಗುತ್ತಿ-ಹೊಸಳ್ಳಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿ ಮರೀಚಿಕೆಯಾಗಿದ್ದು, ಸಾರ್ವಜನಿಕರು ಇನ್ನಿಲ್ಲದ ಸಂಕಷ್ಟ ಎದುರಿಸುತ್ತಿದ್ದಾರೆ. ಬಡ ಕೃಷಿಕರಾಗಿರುವ ಇಲ್ಲಿನ ಮಂದಿ
ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ ವೀರಾಜಪೇಟೆ, ಆ. ೬: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆಯನ್ನು ಹಿಂದೂ ಜಾಗರಣ ವೇದಿಕೆಯಿಂದ ಆಯೋಜಿಸಲಾಗಿದೆ ಎಂದು ಸಂಘಟನೆಯ ಪ್ರಮುಖರು ಪ್ರತಿಕಾಗೋಷ್ಠಿಯಲ್ಲಿ
ಪ್ರೇಮಾಂಜಲಿಗೆ ಪ್ರಶಸ್ತಿಮಡಿಕೇರಿ, ಆ. ೬: ಕುಶಾಲನಗರದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರಿಗೆ ಕಾವೇರಿ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ನಿಂದ ಕುಡಿಯುವ ನೀರಿನ ಘಟಕ ಕೊಡುಗೆ ಸೋಮವಾರಪೇಟೆ, ಆ.೬: ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಉಪಯೋಗಕ್ಕೆ ರೂ.೨೫ ಸಾವಿರ ಮೌಲ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ
ದಲಿತ ಸಂಘರ್ಷ ಸಮಿತಿಯಿಂದ ಸನ್ಮಾನ ಮಡಿಕೇರಿ, ಆ. ೬: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲೂಕು ಘಟಕದ ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ